Categories: ಕ್ರೀಡೆ

IPL 2025: ಐಪಿಎಲ್ ಮೆಗಾ ಆಕ್ಷನ್ ಪಟ್ಟಿಯಲ್ಲಿ ಕರ್ನಾಟಕದ ಸ್ಟಾರ್‌ ಆಟಗಾರರು

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದ್ದು, ಸೌದಿ ಅರೇಬಿಯಾದಲ್ಲಿ ನವೆಂಬರ್‌.24 ಮತ್ತು 25ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದೆ.

ಐಪಿಎಲ್‌ ಸೀಸನ್‌ 18ರ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರು ಪಟ್ಟಿಯಲ್ಲಿದ್ದು, 366 ಭಾರತೀಯ ಆಟಗಾರರಿದ್ದಾರೆ. ಅದರಲ್ಲಿ ಕರ್ನಾಟಕದ ಸ್ಟಾರ್‌ ಆಟಗಾರರ ಜೊತೆ ಭವಿಷ್ಯದ ಯುವ ಆಟಗಾರರು ಈ ಆಕ್ಷನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್‌ ಮೆಗಾ ಆಕ್ಷನ್‌ನಲ್ಲಿ ಕರ್ನಾಟಕ ಆಟಗಾರರ ಹೆಸರು ಕೆಳಕಂಡಂತಿದೆ.

ಕೆ.ಎಲ್‌.ರಾಹುಲ್:‌ ಐಪಿಎಲ್‌ ಸೀಸನ್‌ 18ರ ಸ್ಟಾರ್‌ ಆಟಗಾರ. ಕಳೆದ ಸೀಸನ್‌ನ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಮನ್ನಡೆಸಿದ್ದರು.

ಮಯಾಂಕ್‌ ಅಗರವಾಲ್‌: ಕಳೆದ ಸೀಸನ್‌ನಲ್ಲಿ ಸನ್‌ ರೈಸರ್ಸ್‌ ತಂಡ ಪ್ರತಿನಿಧಿಸಿದ್ದರು.

ಮನೀಶ್‌ ಪಾಂಡೆ: ಐಪಿಎಲ್‌ 2024ರ ಚಾಂಪಿಯನ್ ತಂಡದ ಭಾಗವಾಗಿದ್ದರು.

ಪ್ರಸಿದ್ಧ್ ಕೃಷ್ಣ:‌ 2024ರ ಐಪಿಎಲ್‌ನಲ್ಲಿ ರಾಜಸ್ತಾನ ರಾಯಲ್ಸ್‌ ತಂಡದಲ್ಲಿ ಕಾಣಿಸಿಕೊಂಡಿದ್ದರು.

ಮುಂದುವರಿದು ಶ್ರೇಯಸ್‌ ಗೋಪಾಲ್‌, ಅಭಿನವ್‌ ಮನೋಹರ್‌, ಮನೋಜ್‌ ಭಾಂಡಗೆ, ಕೃಷ್ಣಪ್ಪ ಗೌತಮ್‌, ದೇವದತ್ತ ಪಡಿಕಲ್‌, ಪ್ರವೀಣ್‌ ದುಬೆ, ವಿದ್ವತ್‌ ಕಾವೇರಪ್ಪ, ವಿಜಯ್‌ ಕುಮಾರ್‌ ವೈಶಾಖ್‌, ಲವನೀತ್‌ ಸಿಸೋಡಿಯಾ, ಎಲ್‌.ಆರ್‌.ಚೇತನ್‌, ಆರ್‌.ಸ್ಮರಣ್‌, ಅಭಿಲಾಶ್‌ ಶೆಟ್ಟಿ, ಮನ್ವಂತ್‌ ಕುಮಾರ್‌, ಹಾರ್ದಿಕ್‌ ರಾಜ್‌, ಬಿ.ಆರ್.‌ಶರತ್‌, ಕೃಷ್ಣನ್‌ ಶ್ರೀಜಿತ್‌, ದೀಪಕ್‌ ದೇವಾಡಿಗ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago