ಚೆನ್ನೈ: ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಂಡಿದೆ.
ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 155 ರನ್ ಗಳಿಸಿತು.
ಈ ಗುರಿ ಬೆನ್ನಟ್ಟಿದ ಚೆನ್ನೈ, ನಾಯಕ ಋತುರಾಜ್ ಗಾಯಕ್ವಾಡ್ (53) ಹಾಗೂ ರಚಿನ್ ರವೀಂದ್ರ (65*) ಆಕರ್ಷಕ ಅರ್ಧಶತಕಗಳ ನೆರವಿನಿಂದ ಇನ್ನು ಐದು ಎಸೆತಗಳು ಬಾಕಿ ಇರುವಂತೆಯೇ 19.1 ಓವರ್ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು. ಆ ಮೂಲಕ ಮಗದೊಂದು ಸಲ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ತಂಡದ ಸೋಲಿನ ಸರಪಣಿ ಮುಂದುವರಿದಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…