ಮುಂಬೈ : ಅಶ್ವನಿ ಕುಮಾರ್ ಮಾರಕ ದಾಳಿ ಹಾಗೂ ರಿಕಲ್ಟನ್ ಅವರ ಅರ್ಧಶತಕದ ಆಟದ ನೆರವಿನಿಂದ ಕೆಕೆಆರ್ ತಂಡ ಮಣಿಸಿದ ಮಂಬೈ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮಂಬೈ ಇಂಡಿಯನ್ ಹಾಗೂ ಕಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೆಕೆಆರ್ 16.2 ಓವರ್ಗಳಲ್ಲಿ 116 ರನ್ ಗಳಿಸಿ ಆಲೌಟ್ ಆಗಿತ್ತು.
ಈ ಗುರಿ ಬೆನ್ನತ್ತಿದ ಮುಂಬೈ ಎರಡು ವಿಕೆಟ್ ನಷ್ಟಕ್ಕೆ 121 ರನ್ ಗಳಸಿ ಗೆಲುವಿನ ನಗೆ ಬೀರಿತು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…