ಆರ್ಸಿಬಿ ಫ್ಲೇ-ಆಫ್ ನತ್ತ ; ಕೊಲ್ಕತ್ತಾ ಹೊರಕ್ಕೆ
ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದತ್ತ ಧಾವಿಸಿ ನಾಲ್ಕು ಗಂಟೆಗೂ ಹೆಚ್ಚು ಕಾದರೂ, ಆದರೆ, ಪಂದ್ಯದ ಟಾಸ್ ಕೂಡ ಆಗಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಅಂತಿಮವಾಗಿ ಕೈಬಿಡಲಾಯಿತು.
ಇದರಿಂದಾಗಿ ಎರಡು ತಂಡಗಳಿಗೂ ಒಂದು ಅಂಕವನ್ನು ಹಂಚಲಾಯಿತು. ಇದರೊಂದಿಗೆ 12 ಪಂದ್ಯಗಳಲ್ಲಿ 17 ಅಂಕ ಗಳಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು, ಪ್ಲೇ-ಆಫ್ ಸನಿಹದಲ್ಲಿದೆ. ಇತ್ತ ಪ್ಲೇ-ಆಫ್ ರೇಸ್ನಿಂದ ಹೊರಬಿದ್ದರುವ ಕೊಲ್ಕತ್ತಾ ನೈಟ್ ರೈಡರ್ಸ್ ಇದುವರೆಗೂ 12 ಅಂಕ ಗಳಿಸಿದೆ. ಇದರ ಬಳಿ ಇನ್ನೊಂದ ಪಂದ್ಯ ಮಾತ್ರ ಉಳಿದಿದೆ.
ಭಾರತ-ಪಾಕಿಸ್ತಾನ ನಡುವಣ ಬಿಕ್ಕಟ್ಟಿನಿಂದ ಐಪಿಎಸ್ ಪಂದ್ಯಗಳು ಒಂದು ವಾರಗಳ ಕಾಲ ರದ್ದುಗೊಂಡಿತ್ತು. ಇದೀಗ ಪುನಾರರಂಭದ ಪಂದ್ಯದಲ್ಲಿ ಒಂದು ಎಸೆತವನ್ನು ಕಾಣದೇ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…