ಆರ್ಸಿಬಿ ಫ್ಲೇ-ಆಫ್ ನತ್ತ ; ಕೊಲ್ಕತ್ತಾ ಹೊರಕ್ಕೆ
ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದತ್ತ ಧಾವಿಸಿ ನಾಲ್ಕು ಗಂಟೆಗೂ ಹೆಚ್ಚು ಕಾದರೂ, ಆದರೆ, ಪಂದ್ಯದ ಟಾಸ್ ಕೂಡ ಆಗಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಅಂತಿಮವಾಗಿ ಕೈಬಿಡಲಾಯಿತು.
ಇದರಿಂದಾಗಿ ಎರಡು ತಂಡಗಳಿಗೂ ಒಂದು ಅಂಕವನ್ನು ಹಂಚಲಾಯಿತು. ಇದರೊಂದಿಗೆ 12 ಪಂದ್ಯಗಳಲ್ಲಿ 17 ಅಂಕ ಗಳಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು, ಪ್ಲೇ-ಆಫ್ ಸನಿಹದಲ್ಲಿದೆ. ಇತ್ತ ಪ್ಲೇ-ಆಫ್ ರೇಸ್ನಿಂದ ಹೊರಬಿದ್ದರುವ ಕೊಲ್ಕತ್ತಾ ನೈಟ್ ರೈಡರ್ಸ್ ಇದುವರೆಗೂ 12 ಅಂಕ ಗಳಿಸಿದೆ. ಇದರ ಬಳಿ ಇನ್ನೊಂದ ಪಂದ್ಯ ಮಾತ್ರ ಉಳಿದಿದೆ.
ಭಾರತ-ಪಾಕಿಸ್ತಾನ ನಡುವಣ ಬಿಕ್ಕಟ್ಟಿನಿಂದ ಐಪಿಎಸ್ ಪಂದ್ಯಗಳು ಒಂದು ವಾರಗಳ ಕಾಲ ರದ್ದುಗೊಂಡಿತ್ತು. ಇದೀಗ ಪುನಾರರಂಭದ ಪಂದ್ಯದಲ್ಲಿ ಒಂದು ಎಸೆತವನ್ನು ಕಾಣದೇ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…