ಕ್ರೀಡೆ

ನಿರಾಸೆಗೊಂಡಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಆರ್‌ಸಿಬಿ

ಬೆಂಗಳೂರು: ಭಾರೀ ಮಳೆಯಿಂದಾಗಿ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ಆರ್‌ಸಿಬಿ ನಡುವಿನ ಐಪಿಎಲ್‌ ಪಂದ್ಯ ರದ್ದಾಗಿತ್ತು. ಈ ಪಂದ್ಯದ ಎಲ್ಲಾ ಮಾನ್ಯ ಟಿಕೆಟ್‌ ಹೊಂದಿರುವವರಿಗೆ ಹಣ ಮರುಪಾವತಿ ಮಾಡುವುದಾಗಿ ಫ್ರಾಂಚೈಸಿ ಘೋಷಣೆ ಮಾಡಿದೆ.

ಈ ಬಗ್ಗೆ ಆರ್‌ಸಿಬಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಡಿಜಿಟಲ್‌ ಟಿಕೆಟ್‌ ಹೊಂದಿರುವವರಿಗೆ ಟಿಕೆಟ್‌ಗಳನ್ನು ಬುಕ್‌ ಮಾಡಲು ಅವರ ಖಾತೆಗೆ ಮುಂದಿನ ಕೆಲಸದ 10 ದಿನಗಳಲ್ಲಿ ಮರುಪಾವತಿ ಮಾಡಲಾಗುತ್ತದೆ.

ಟಿಕೆಟ್‌ ಹೊಂದಿರುವವರು ಮರುಪಾವತಿಗೆ ತಮ್ಮ ಮೂಲ ಟಿಕೆಟ್‌ನ್ನು ಖರೀದಿಸಿದ ಸ್ಥಳದಲ್ಲೇ ಒಪ್ಪಿಸಬೇಕಾಗುತ್ತದೆ. ಕಾಂಪ್ಲಿಮೆಂಟರಿ ಟಿಕೆಟ್‌ಗಳಿಗೆ ಈ ಮರುಪಾವತಿ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

35 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago