ಕ್ರೀಡೆ

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಆರಂಭಿಕ ಆಟಗಾರರಾದ ರೋಹಿತ್‌ ಶರ್ಮಾ ಮತ್ತು ರಿಯನ್‌ ರಿಕಲ್ಟನ್‌ ಅವರ ಸ್ಫೋಟಕ ಅರ್ಧಶತಕದ ಆಟದ ನೆರವಿನಿಂದ ಕೋಲ್ಕತ್ತಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.

ವಾಂಖೇಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಈ ರೋಚಕ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮೊದಲು ಬ್ಯಾಟಿಂಗ್ ಮಾಡಿ 220/4 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. ತಂಡಕ್ಕೆ ನಾಯಕ ಅಜಿಂಕ್ಯಾ ರಹಾನೆ ಆಸರೆಯಾದರು.

ಈ ಗುರಿ ಬೆನ್ನಟ್ಟಿದ ಮುಂಬೈ ತಂಡ 19.1 ಓವರ್ ಗಳಲ್ಲಿ 224/4 ರನ್‌ಗಳನ್ನು ಗಳಿಸಿ 5 ಎಸೆತಗಳು ಬಾಕಿ ಇರುವಾಗಲೇ ಜಯ ದಾಖಲಿಸಿತು.

ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ತಿಲಕ್‌ ವರ್ಮಾ ಅವರು ಪಂದ್ಯವನ್ನು ಗೆಲುವಿನತ್ತ ಮುನ್ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

19 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

26 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

31 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

36 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

41 mins ago