ಕ್ರೀಡೆ

IPL ಚಾಂಪಿಯನ್‌ RCB ಮಾರಾಟಕ್ಕಿದೆ.. ! ಯಾರ ಪಾಲು..? ಎಷ್ಟು ಮೊತ್ತಾ ಗೊತ್ತಾ?

ಬೆಂಗಳೂರು : ಭಾರತೀಯ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನಲ್ಲಿ ಅತೀ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದೆ.

ತಂಡದ ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಕಂಪೆನಿಯು ಅಧಿಕೃತವಾಗಿ ಮಾರಾಟ ಪ್ರಕ್ರಿಯೆ ಆರಂಭಿಸಿರುವುದಾಗಿ ಬುಧವಾರ ಬಾಂಬೆ ಷೇರು ವಿನಿಮಯ ಕೇಂದ್ರಕ್ಕೆ (ಬಿಎಸ್‌ಇ) ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲಗಳ ಪ್ರಕಾರ ಬರೊಬ್ಬರಿ ಎರಡು ಬಿಲಿಯನ್‌ ಮೌಲ್ಯ ಹೊಂದಿರುವ ತಂಡವಾದ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದೆ.
ಕಂಪೆನಿಯ ಪ್ರಕಾರ, ಈ ಪ್ರಕ್ರಿಯೆ 2026ರ ಮಾರ್ಚ್‌ 31ರೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಡಿಯಾಜಿಯೊ ತನ್ನ ಭಾರತೀಯ ಅಂಗಸಂಸ್ಥೆಯಾದ ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ ಮೂಲಕ ಆರ್‌ಸಿಬಿ ತಂಡವನ್ನು ಹೊಂದಿದೆ.

ಇದನ್ನೂ ಓದಿ:-ಬಿಡದಿ ಟೌನ್‌ ಶಿಪ್‌ : ರೈತರಿಕೆ ಅಭಯ ನೀಡಿದ ಎಚ್‌ಡಿಕೆ

USL ಪ್ರಕಟಣೆಯಲ್ಲಿ ಹೇಳಿರುವಂತೆ, “ಕಂಪೆನಿ ತನ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ರಾಯಲ್ ಚಾಲೆಂಜರ್ಸ್‌ ಸ್ಪೋರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ (RCSPL) ನಲ್ಲಿನ ಹೂಡಿಕೆಯ ಕಾರ್ಯತಂತ್ರದ ಪರಿಶೀಲನೆ ಪ್ರಾರಂಭಿಸಿದೆ. RCSPL ಕಂಪೆನಿ, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಆಯೋಜಿಸುವ ಐಪಿಎಲ್‌ ಮತ್ತು ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಸ್ಪರ್ಧೆಗಳಲ್ಲಿ ಭಾಗವಹಿಸುವ ಆರ್‌ಸಿಬಿ ತಂಡದ ಮಾಲೀಕತ್ವ ಹೊಂದಿದೆ.

ಆಂದೋಲನ ಡೆಸ್ಕ್

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

26 mins ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

2 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

4 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

4 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

5 hours ago