ಕ್ರೀಡೆ

IPL ಚಾಂಪಿಯನ್‌ RCB ಮಾರಾಟಕ್ಕಿದೆ.. ! ಯಾರ ಪಾಲು..? ಎಷ್ಟು ಮೊತ್ತಾ ಗೊತ್ತಾ?

ಬೆಂಗಳೂರು : ಭಾರತೀಯ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನಲ್ಲಿ ಅತೀ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದೆ.

ತಂಡದ ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಕಂಪೆನಿಯು ಅಧಿಕೃತವಾಗಿ ಮಾರಾಟ ಪ್ರಕ್ರಿಯೆ ಆರಂಭಿಸಿರುವುದಾಗಿ ಬುಧವಾರ ಬಾಂಬೆ ಷೇರು ವಿನಿಮಯ ಕೇಂದ್ರಕ್ಕೆ (ಬಿಎಸ್‌ಇ) ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲಗಳ ಪ್ರಕಾರ ಬರೊಬ್ಬರಿ ಎರಡು ಬಿಲಿಯನ್‌ ಮೌಲ್ಯ ಹೊಂದಿರುವ ತಂಡವಾದ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದೆ.
ಕಂಪೆನಿಯ ಪ್ರಕಾರ, ಈ ಪ್ರಕ್ರಿಯೆ 2026ರ ಮಾರ್ಚ್‌ 31ರೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಡಿಯಾಜಿಯೊ ತನ್ನ ಭಾರತೀಯ ಅಂಗಸಂಸ್ಥೆಯಾದ ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ ಮೂಲಕ ಆರ್‌ಸಿಬಿ ತಂಡವನ್ನು ಹೊಂದಿದೆ.

ಇದನ್ನೂ ಓದಿ:-ಬಿಡದಿ ಟೌನ್‌ ಶಿಪ್‌ : ರೈತರಿಕೆ ಅಭಯ ನೀಡಿದ ಎಚ್‌ಡಿಕೆ

USL ಪ್ರಕಟಣೆಯಲ್ಲಿ ಹೇಳಿರುವಂತೆ, “ಕಂಪೆನಿ ತನ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ರಾಯಲ್ ಚಾಲೆಂಜರ್ಸ್‌ ಸ್ಪೋರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ (RCSPL) ನಲ್ಲಿನ ಹೂಡಿಕೆಯ ಕಾರ್ಯತಂತ್ರದ ಪರಿಶೀಲನೆ ಪ್ರಾರಂಭಿಸಿದೆ. RCSPL ಕಂಪೆನಿ, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಆಯೋಜಿಸುವ ಐಪಿಎಲ್‌ ಮತ್ತು ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಸ್ಪರ್ಧೆಗಳಲ್ಲಿ ಭಾಗವಹಿಸುವ ಆರ್‌ಸಿಬಿ ತಂಡದ ಮಾಲೀಕತ್ವ ಹೊಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago