rcb
ಅಹಮದಾಬಾದ್: 18ನೇ ಆವೃತ್ತಿಯ ಐಪಿಎಲ್ ಆವೃತ್ತಿಯು ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫೈನಲ್ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಎರಡು ದಶಕಗಳಿಂದ ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಕಾದಿರುವ ಬೆಂಗಳೂರು ಮತ್ತು ಪಂಜಾಬ್ಗೆ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಇಬ್ಬರೂ ಪ್ರಶಸ್ತಿ ಗೆದ್ದುಕೊಡುವ ಉತ್ಸಾಹದಲ್ಲಿ ಎದುರಾಗುತ್ತಿದ್ದಾರೆ.
ಇದನ್ನೂ ಓದಿ:- ರ್ಯಾಲಿ ಆಫ್ ಚಿಕ್ಕಮಗಳೂರು : ಎನ್.ಮಹಶ್ವೇರನ್ಗೆ ಗೆಲವು
18 ವರ್ಷಗಳ ಪ್ರಶಸ್ತಿ ಬರ ನೀಗಿಸಿಕೊಳ್ಳುವ ಕಾತುರದಲ್ಲಿ ಎರಡೂ ತಂಡಗಳು ಇವೆ. ಇಂದು ಸಂಜೆ 7.30ಕ್ಕೆ ಪಂದ್ಯ ಶುರುವಾಗಲಿದ್ದು, ಜಿಯೋ ಸ್ಟಾರ್ನಲ್ಲಿ ನೇರ ಪ್ರಸಾರವಾಗಲಿದೆ. ಉಭಯ ತಂಡಗಳ ನಡುವೆ ಈವರೆಗೆ 36 ಪಂದ್ಯಗಳು ನಡೆದಿದ್ದು, ಈ ತಂಡಗಳು ತಲಾ 18 ಪಂದ್ಯಗಳಲ್ಲಿ ಗೆಲುವು ಕಂಡಿವೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…