ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್ನ 16ನೇ ಓವರ್ನಲ್ಲಿ ನಿಂತು ಹೋದ ಪಂದ್ಯದ ಫಲಿತಾಂಶವನ್ನು ಡಕ್ವರ್ತ್ ಲೂಯಿಸ್ ನಿಯಮದ ಅನುಸಾರ ಪ್ರಕಟಿಸಲಾಗಿದ್ದು, ಪಂಜಾಬ್ ಏಳು ರನ್ಗಳಿಂದ ಗೆದ್ದಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಶ್ರೀಲಂಕಾದ ಭಾನುಕಾ ರಾಜಪಕ್ಸೆ ಅವರ ಅರ್ಧಶತಕದ ನೆರವಿನಿಂದ, 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 191ರನ್ ಗಳಿಸಿತ್ತು.
ಇದಕ್ಕೆ ಉತ್ತರವಾಗಿ ಕೆಕೆಆರ್ 16 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. ಈ ವೇಳೆ ಸುರಿದ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು.
ತೀವ್ರ ಮಳೆಯಿಂದಾಗಿ ಪಂದ್ಯದ ಫಲಿತಾಂಶವನ್ನು ಡಕ್ವರ್ತ್ ಲೂಯಿಸ್ ನಿಯಮದ ಅಡಿ ಪ್ರಕಟಿಸಲಾಯಿತು. ಅದರಂತೆ ಕೆಕೆಆರ್ಗೆ 7ರನ್ಗಳ ಸೋಲು ಕಂಡಿದೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…