ಕ್ರೀಡೆ

IPL Retention 2024: ಲಕ್ನೋ ಸೂಪರ್‌ ಜೈಂಟ್ಸ್‌ ಉಳಸಿಕೊಂಡ, ಕೈಬಿಟ್ಟ ಆಟಗಾರರ ಪಟ್ಟಿ

2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು (ನವೆಂಬರ್ 26) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು : ಕೆ.ಎಲ್‌ ರಾಹುಲ್‌ (ನಾಯಕ), ಕ್ವಿಂಟನ್‌ ಡಿ ಕಾಕ್‌, ನಿಕೋಲಸ್‌ ಪೂರನ್‌, ಆಯುಷ್‌ ಬದೋನಿ, ಕೈಲ್‌ ಮೇಯರ್ಸ್‌, ಮಾರ್ಕಸ್‌ ಸ್ಟೋಯ್ನಿಸ್‌, ದೀಪಕ್‌ ಹೂಡಾ, ದೇವ್‌ದತ್‌ ಪಡಿಕ್ಕಲ್‌, ರವಿ ಬಿಷ್ನೋಯಿ, ನವೀನ್‌ ಹುಲ್‌ ಹಕ್‌, ಕೃನಾಲ್‌ ಪಾಂಡ್ಯ, ಯುದ್‌ವೀರ್‌ ಸಿಂಗ್‌, ಪ್ರೇರಕ್‌, ಯಶ್‌ ಠಾಕೂರ್‌, ಮರ್ಕ್‌ ವುಡ್‌, ಮಾಯಾಂಕ್‌ ಯಾದವ್‌, ಮೋಸಿನ್‌ ಖಾನ್‌,

ಬಿಡುಗಡೆಗೊಂಡ ಆಟಗಾರರು : ಜೈದೇವ್‌ ಉನಾದ್ಕಟ್‌, ಡೇನಿಯಲ್‌ ಸ್ಯಾಮ್ಸ್‌, ಮನನ್‌ ವೊಹ್ರಾ, ಸ್ವಾಪ್ನಿಲ್‌ ಸಿಂಗ್‌, ಕರಣ್‌ ಶರ್ಮಾ, ಅರ್‌ಪ್ರಿತ್‌ ಗುಲೇರಿಯಾ, ಸುಯೇಶ್‌, ಕರುಣ್‌ ನಾಯರ್‌,

ರಾಜಸ್ತಾನ್‌ ರಾಯಲ್ಸ್‌ನ ಎಡಗೈ ಬ್ಯಾಟರ್‌ ದೇವ್‌ದತ್‌ ಪಡಿಕ್ಕಲ್‌ ಅವರನ್ನು ಬದಲಿ ಆಟಗಾರರ ಪೈಕಿ ಎಲ್‌ಎಸ್‌ಜಿ ತಂಡ ಆವೆಶ್‌ ಖಾನ್‌ ಅವರನ್ನು ರಾಜಸ್ತಾನ್‌ಗೆ ಬಿಟ್ಟುಕೊಟ್ಟು ಪರಸ್ಪರ ವಿನಿಮಯ ಮಾಡಿಕೊಂಡಿದ್ದಾರೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

31 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

35 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

40 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

45 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

50 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

52 mins ago