ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನಾಯಕನಾಗಿ ಭಾರತದ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ನೇಮಕ ಮಾಡಲಾಗಿದೆ.
ದೀರ್ಘಕಾಲದಿಂದ ಕೆಕೆಆರ್ ತಂಡದಲ್ಲಿ ಆಡುತ್ತಿರುವ ವೆಂಕಟೇಶ್ ಅಯ್ಯರ್ ಅವರನ್ನು ಉಪನಾಯಕನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ರಕಟಣೆ ಬಿಡುಗಡೆ ಮಾಡಿದೆ.
ಐಲಿಎಲ್ನಲ್ಲಿ ಅತ್ಯಂತ ಯಶಸ್ವಿ ತಂಡದಲ್ಲಿ ಒಂದಾಗಿರುವ ಕೆಕೆಆರ್ ತಂಡವನ್ನು ಮುನ್ನಡೆಸುವ ಹೊಣೆ ನನಗೆ ನೀಡಿರುವುದು ಗೌರವದ ಸಂಗತಿ. ನಮ್ಮ ತಂಡವು ಎಲ್ಲಾ ವಿಭಾಗದಲ್ಲೂ ಉತ್ತಮವಾಗಿದ್ದು, ಎಲ್ಲರೊಂದಿಗೆ ಕೆಲಸ ಮಾಡಲು ಮತ್ತು ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸವಾಲು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳೀಕೆಯಲ್ಲಿ ತಿಳಿಸಿದ್ದಾರೆ.
ಮಾ.22ರಂದು ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡ, ಆರ್ಸಿಬಿ ತಂಡವನ್ನು ಎದುರಿಸಲಿದೆ.
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…