ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆರ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಗಳು ಮುಖಾಮುಖಿಯಾಗಲಿವೆ.
ಮಾರ್ಚ್ 22ರಂದು ಈ ಟೂರ್ನಿ ಆರಂಭವಾಗಲಿದ್ದು, ಫೈನಲ್ ಹಣಾಹಣಿಯು ಮೇ25ರಂದು ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಹೋದ ಆವೃತ್ತಿಯಲ್ಲಿ ಕೆಕೆಆರ್ ಟ್ರೋಫಿ ಜಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ತಂಡದ ನಾಯಕ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಈ ಬಾರಿ ಕೆಕೆಆರ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಕುತೂಹಲ ಮೂಡಿದೆ.
ಆರ್ಸಿಬಿ, ನೆನ್ನೆಯಷ್ಟೇ ತಂಡದ ನಾಯಕನಾಗಿ ರಜತ್ ಪಾಟೀದಾರ್ ಅವರನ್ನು ನೇಮಿಸಿದ್ದು, ತಂಡವನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬುದರ ಬಗ್ಗೆ ಬೆಂಗಳೂರು ತಂಡದ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.
ತಂಡಗಳು ಹಿಂತಿವೆ
ಆರ್ಸಿಬಿ: ರಜತ್ ಪಾಟೀದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್ಸ್ಟೋನ್, ರಸಿಕ್ ಧರ್, ಸುಯಾಷ್ ಶರ್ಮಾ, ಭವನೇಶ್ವರ್ ಕುಮಾರ್, ಕೃಣಾಲ್ ಪಾಂಡ್ಯ, ಟಿಮ್ ಡೆವಿಡ್, ಜೇಕಬ್ ಬೆಥಲ್, ದೇವದತ್ತ ಪಡಿಕಲ್, ನುವಾನ್ ತುಷಾರ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್ಗಿಡಿ, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ಸ್ವಿಸ್ತಿಕ್ ಛಿಕಾರ, ಮೋಹಿತ್ ರಾಥೆ, ಅಭಿನಂದನ್ ಸಿಂಗ್.
ಕೆಕೆಆರ್: ವೆಂಕಟೇಶ್ ಐಯ್ಯರ್, ಮೋಯಿನ್ ಅಲಿ, ಸುನೀಲ್ ನರೇನ್, ಆಂಡ್ರೆ ರಸೆಲ್, ಕ್ವಿಂಟಾನ್ ಡಿ ಕಾಕ್, ರಹಮನುಲ್ಲಾ ಗುರ್ಬಾಜ್, ಮನೀಷ್ ಪಾಂಡೆ, ಮಯಾಂಕ್ ಮಾರ್ಕಂಡೆ, ವೈಭವ್ ಆರೋರಾ, ಎನ್ರಿಚ್ ನೋಕಿಯೆ, ಉಮ್ರಾನ್ ಮಲಿಕ್, ಅಜಿಂಕ್ಯ ರಹಾನೆ, ರಿಂಕು ಸಿಂಗ್, ಲುವನೀತ್ ಸಿಸೋಡಿಯಾ, ವರುಣ್ ಚಕ್ರವರ್ತಿ, ಹರರ್ಷಿತ್ ರಾಣಾ, ಸ್ಪೆನ್ಸರ್ ಜಾನ್ಸನ್, ಅಂಗ್ಕ್ರಿಷ್ ರಘವಂಶಿ, ರೋವ್ಮನ್ ಪೊವೆಲ್, ಅನುಕೂಲ್ ರಾಯ್, ರಮಣ್ದೀಪ್ ಸಿಂಗ್.
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…