ಕ್ರೀಡೆ

IPL 2025: ಮೊದಲ ಪಂದ್ಯ ಕೆಕೆಆರ್‌ v/s ಆರ್‌ಸಿಬಿ

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌(ಕೆಕೆರ್‌) ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ.

ಮಾರ್ಚ್‌ 22ರಂದು ಈ ಟೂರ್ನಿ ಆರಂಭವಾಗಲಿದ್ದು, ಫೈನಲ್‌ ಹಣಾಹಣಿಯು ಮೇ25ರಂದು ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

ಹೋದ ಆವೃತ್ತಿಯಲ್ಲಿ ಕೆಕೆಆರ್‌ ಟ್ರೋಫಿ ಜಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಕಿಂಗ್ಸ್‌ ತಂಡದ ಪಾಲಾಗಿದ್ದಾರೆ. ಈ ಬಾರಿ ಕೆಕೆಆರ್‌ ತಂಡವನ್ನು ಮುನ್ನಡೆಸುವವರು ಯಾರು ಎಂಬ ಕುತೂಹಲ ಮೂಡಿದೆ.

ಆರ್‌ಸಿಬಿ, ನೆನ್ನೆಯಷ್ಟೇ ತಂಡದ ನಾಯಕನಾಗಿ ರಜತ್‌ ಪಾಟೀದಾರ್‌ ಅವರನ್ನು ನೇಮಿಸಿದ್ದು, ತಂಡವನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬುದರ ಬಗ್ಗೆ ಬೆಂಗಳೂರು ತಂಡದ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.

ತಂಡಗಳು ಹಿಂತಿವೆ

ಆರ್‌ಸಿಬಿ: ರಜತ್‌ ಪಾಟೀದಾರ್‌ (ನಾಯಕ), ವಿರಾಟ್‌ ಕೊಹ್ಲಿ, ಯಶ್‌ ದಯಾಳ್‌, ಜೋಶ್‌ ಹ್ಯಾಜಲ್‌ವುಡ್‌, ಫಿಲ್‌ ಸಾಲ್ಟ್‌, ಜಿತೇಶ್‌ ಶರ್ಮಾ, ಲಿಯಾಮ್‌ ಲಿವಿಂಗ್‌ಸ್ಟೋನ್‌, ರಸಿಕ್‌ ಧರ್, ಸುಯಾಷ್‌ ಶರ್ಮಾ, ಭವನೇಶ್ವರ್‌ ಕುಮಾರ್‌, ಕೃಣಾಲ್‌ ಪಾಂಡ್ಯ, ಟಿಮ್‌ ಡೆವಿಡ್‌, ಜೇಕಬ್‌ ಬೆಥಲ್‌, ದೇವದತ್ತ ಪಡಿಕಲ್‌, ನುವಾನ್‌ ತುಷಾರ್‌, ರೊಮಾರಿಯೊ ಶೆಫರ್ಡ್‌, ಲುಂಗಿ ಎನ್‌ಗಿಡಿ, ಸ್ವಪ್ನಿಲ್‌ ಸಿಂಗ್‌, ಮನೋಜ್‌ ಭಾಂಡಗೆ, ಸ್ವಿಸ್ತಿಕ್‌ ಛಿಕಾರ, ಮೋಹಿತ್‌ ರಾಥೆ, ಅಭಿನಂದನ್‌ ಸಿಂಗ್‌.

ಕೆಕೆಆರ್‌: ವೆಂಕಟೇಶ್‌ ಐಯ್ಯರ್‌, ಮೋಯಿನ್‌ ಅಲಿ, ಸುನೀಲ್‌ ನರೇನ್‌, ಆಂಡ್ರೆ ರಸೆಲ್‌, ಕ್ವಿಂಟಾನ್‌ ಡಿ ಕಾಕ್‌, ರಹಮನುಲ್ಲಾ ಗುರ್ಬಾಜ್‌, ಮನೀಷ್‌ ಪಾಂಡೆ, ಮಯಾಂಕ್‌ ಮಾರ್ಕಂಡೆ, ವೈಭವ್‌ ಆರೋರಾ, ಎನ್ರಿಚ್‌ ನೋಕಿಯೆ, ಉಮ್ರಾನ್‌ ಮಲಿಕ್‌, ಅಜಿಂಕ್ಯ ರಹಾನೆ, ರಿಂಕು ಸಿಂಗ್‌, ಲುವನೀತ್‌ ಸಿಸೋಡಿಯಾ, ವರುಣ್‌ ಚಕ್ರವರ್ತಿ, ಹರರ್ಷಿತ್‌ ರಾಣಾ, ಸ್ಪೆನ್ಸರ್‌ ಜಾನ್ಸನ್‌, ಅಂಗ್‌ಕ್ರಿಷ್‌ ರಘವಂಶಿ, ರೋವ್ಮನ್‌ ಪೊವೆಲ್‌, ಅನುಕೂಲ್‌ ರಾಯ್‌, ರಮಣ್‌ದೀಪ್‌ ಸಿಂಗ್‌.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

10 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

10 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

11 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

12 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

16 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

16 hours ago