ಕ್ರೀಡೆ

IPL 2025: ಮೊದಲ ಪಂದ್ಯ ಕೆಕೆಆರ್‌ v/s ಆರ್‌ಸಿಬಿ

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌(ಕೆಕೆರ್‌) ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ.

ಮಾರ್ಚ್‌ 22ರಂದು ಈ ಟೂರ್ನಿ ಆರಂಭವಾಗಲಿದ್ದು, ಫೈನಲ್‌ ಹಣಾಹಣಿಯು ಮೇ25ರಂದು ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

ಹೋದ ಆವೃತ್ತಿಯಲ್ಲಿ ಕೆಕೆಆರ್‌ ಟ್ರೋಫಿ ಜಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಕಿಂಗ್ಸ್‌ ತಂಡದ ಪಾಲಾಗಿದ್ದಾರೆ. ಈ ಬಾರಿ ಕೆಕೆಆರ್‌ ತಂಡವನ್ನು ಮುನ್ನಡೆಸುವವರು ಯಾರು ಎಂಬ ಕುತೂಹಲ ಮೂಡಿದೆ.

ಆರ್‌ಸಿಬಿ, ನೆನ್ನೆಯಷ್ಟೇ ತಂಡದ ನಾಯಕನಾಗಿ ರಜತ್‌ ಪಾಟೀದಾರ್‌ ಅವರನ್ನು ನೇಮಿಸಿದ್ದು, ತಂಡವನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬುದರ ಬಗ್ಗೆ ಬೆಂಗಳೂರು ತಂಡದ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.

ತಂಡಗಳು ಹಿಂತಿವೆ

ಆರ್‌ಸಿಬಿ: ರಜತ್‌ ಪಾಟೀದಾರ್‌ (ನಾಯಕ), ವಿರಾಟ್‌ ಕೊಹ್ಲಿ, ಯಶ್‌ ದಯಾಳ್‌, ಜೋಶ್‌ ಹ್ಯಾಜಲ್‌ವುಡ್‌, ಫಿಲ್‌ ಸಾಲ್ಟ್‌, ಜಿತೇಶ್‌ ಶರ್ಮಾ, ಲಿಯಾಮ್‌ ಲಿವಿಂಗ್‌ಸ್ಟೋನ್‌, ರಸಿಕ್‌ ಧರ್, ಸುಯಾಷ್‌ ಶರ್ಮಾ, ಭವನೇಶ್ವರ್‌ ಕುಮಾರ್‌, ಕೃಣಾಲ್‌ ಪಾಂಡ್ಯ, ಟಿಮ್‌ ಡೆವಿಡ್‌, ಜೇಕಬ್‌ ಬೆಥಲ್‌, ದೇವದತ್ತ ಪಡಿಕಲ್‌, ನುವಾನ್‌ ತುಷಾರ್‌, ರೊಮಾರಿಯೊ ಶೆಫರ್ಡ್‌, ಲುಂಗಿ ಎನ್‌ಗಿಡಿ, ಸ್ವಪ್ನಿಲ್‌ ಸಿಂಗ್‌, ಮನೋಜ್‌ ಭಾಂಡಗೆ, ಸ್ವಿಸ್ತಿಕ್‌ ಛಿಕಾರ, ಮೋಹಿತ್‌ ರಾಥೆ, ಅಭಿನಂದನ್‌ ಸಿಂಗ್‌.

ಕೆಕೆಆರ್‌: ವೆಂಕಟೇಶ್‌ ಐಯ್ಯರ್‌, ಮೋಯಿನ್‌ ಅಲಿ, ಸುನೀಲ್‌ ನರೇನ್‌, ಆಂಡ್ರೆ ರಸೆಲ್‌, ಕ್ವಿಂಟಾನ್‌ ಡಿ ಕಾಕ್‌, ರಹಮನುಲ್ಲಾ ಗುರ್ಬಾಜ್‌, ಮನೀಷ್‌ ಪಾಂಡೆ, ಮಯಾಂಕ್‌ ಮಾರ್ಕಂಡೆ, ವೈಭವ್‌ ಆರೋರಾ, ಎನ್ರಿಚ್‌ ನೋಕಿಯೆ, ಉಮ್ರಾನ್‌ ಮಲಿಕ್‌, ಅಜಿಂಕ್ಯ ರಹಾನೆ, ರಿಂಕು ಸಿಂಗ್‌, ಲುವನೀತ್‌ ಸಿಸೋಡಿಯಾ, ವರುಣ್‌ ಚಕ್ರವರ್ತಿ, ಹರರ್ಷಿತ್‌ ರಾಣಾ, ಸ್ಪೆನ್ಸರ್‌ ಜಾನ್ಸನ್‌, ಅಂಗ್‌ಕ್ರಿಷ್‌ ರಘವಂಶಿ, ರೋವ್ಮನ್‌ ಪೊವೆಲ್‌, ಅನುಕೂಲ್‌ ರಾಯ್‌, ರಮಣ್‌ದೀಪ್‌ ಸಿಂಗ್‌.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

4 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago