ಬೆಂಗಳೂರು: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ 9 ತಂಡಗಳಿಗೆ ಭಾರತೀಯ ಆಟಗಾರರೇ ನಾಯಕಾರಾಗುವ ಮೂಲಕ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.
ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಹೊರತುಪಡಿಸಿ ಒಂಬತ್ತು ಫ್ರಾಂಚೈಸಿಗಳಿಗೆ ಭಾರತೀಯ ಆಟಗಾರರೇ ನಾಯಕರಾಗಿ ಅಯ್ಕೆಯಾಗಿದ್ದಾರೆ.
ಪ್ಯಾಟ್ ಕಮಿನ್ಸ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ. ಇದನ್ನು ಬಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಜತ್ ಪಾಟೀದಾರ್, ಮುಂಬೈ ಇಂಡಿಯನ್ಸ್ಗೆ ಹಾರ್ದಿಕ್ ಪಾಂಡ್ಯ, ಚೆನ್ನೈ ಸೂಪರ್ ಕಿಂಗ್ಸ್ಗೆ ಋತುರಾಜ್ ಗಾಯಕ್ವಾಡ್, ಡೆಲ್ಲಿ ಕ್ಯಾಪಿಟಲ್ಸ್ಗೆ ಅಕ್ಷರ್ ಪಟೇಲ್, ಗುಜರಾತ್ ಜೈಂಟ್ಸ್ಗೆ ಶುಭಮನ್ ಗಿಲ್, ಕೋಲ್ಕತ್ತಾ ನೈಟ್ ರೈಡರ್ಸ್ಗೆ ಅಜಿಂಕ್ಯ ರಹಾನೆ. ಲಖನೌ ಸೂಪರ್ ಜೈಂಟ್ಸ್ಗೆ ರಿಷಭ್ ಪಂತ್, ಪಂಜಾಬ್ ಕಿಂಗ್ಸ್ಗೆ ಶ್ರೇಯಸ್ ಅಯ್ಯರ್ ಮತ್ತು ರಾಜಸ್ಥಾನ ರಾಯಲ್ಸ್ಗೆ ಸಂಜು ಸಾಮ್ಸನ್ ನಾಯಕರಾಗಿದ್ದಾರೆ.
ಈ ಬಾರಿಯ ಐಪಿಎಲ್ ಪಂದ್ಯದಲ್ಲಿ ರಜತ್ ಪಾಟೀದಾರ್ ಹಾಗೂ ಅಕ್ಷರ್ ಪಾಟೀಲ್ ಮೊದಲ ಬಾರಿಗೆ ನಾಯಕನಾಗಿ ತಮ್ಮ ತಂಡವನ್ನು ಮುನ್ನಡೆಸಲಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…