ಬೆಂಗಳೂರು: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ 9 ತಂಡಗಳಿಗೆ ಭಾರತೀಯ ಆಟಗಾರರೇ ನಾಯಕಾರಾಗುವ ಮೂಲಕ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.
ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಹೊರತುಪಡಿಸಿ ಒಂಬತ್ತು ಫ್ರಾಂಚೈಸಿಗಳಿಗೆ ಭಾರತೀಯ ಆಟಗಾರರೇ ನಾಯಕರಾಗಿ ಅಯ್ಕೆಯಾಗಿದ್ದಾರೆ.
ಪ್ಯಾಟ್ ಕಮಿನ್ಸ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ. ಇದನ್ನು ಬಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಜತ್ ಪಾಟೀದಾರ್, ಮುಂಬೈ ಇಂಡಿಯನ್ಸ್ಗೆ ಹಾರ್ದಿಕ್ ಪಾಂಡ್ಯ, ಚೆನ್ನೈ ಸೂಪರ್ ಕಿಂಗ್ಸ್ಗೆ ಋತುರಾಜ್ ಗಾಯಕ್ವಾಡ್, ಡೆಲ್ಲಿ ಕ್ಯಾಪಿಟಲ್ಸ್ಗೆ ಅಕ್ಷರ್ ಪಟೇಲ್, ಗುಜರಾತ್ ಜೈಂಟ್ಸ್ಗೆ ಶುಭಮನ್ ಗಿಲ್, ಕೋಲ್ಕತ್ತಾ ನೈಟ್ ರೈಡರ್ಸ್ಗೆ ಅಜಿಂಕ್ಯ ರಹಾನೆ. ಲಖನೌ ಸೂಪರ್ ಜೈಂಟ್ಸ್ಗೆ ರಿಷಭ್ ಪಂತ್, ಪಂಜಾಬ್ ಕಿಂಗ್ಸ್ಗೆ ಶ್ರೇಯಸ್ ಅಯ್ಯರ್ ಮತ್ತು ರಾಜಸ್ಥಾನ ರಾಯಲ್ಸ್ಗೆ ಸಂಜು ಸಾಮ್ಸನ್ ನಾಯಕರಾಗಿದ್ದಾರೆ.
ಈ ಬಾರಿಯ ಐಪಿಎಲ್ ಪಂದ್ಯದಲ್ಲಿ ರಜತ್ ಪಾಟೀದಾರ್ ಹಾಗೂ ಅಕ್ಷರ್ ಪಾಟೀಲ್ ಮೊದಲ ಬಾರಿಗೆ ನಾಯಕನಾಗಿ ತಮ್ಮ ತಂಡವನ್ನು ಮುನ್ನಡೆಸಲಿದ್ದಾರೆ.
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…
ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…