ಕೊಲ್ಕಾತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ 18ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ತಂಡದ ಸವಾಲು ಎದುರಿಸಲು ಆರ್ಸಿಬಿ ತಂಡ ಸಿದ್ದತೆ ನಡೆಸಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಅಭ್ಯಾಸ ನಡೆಸಿದರು.
ಬ್ಯಾಟರ್ ವಿರಾಟ್ ಕೊಹ್ಲಿ, ಲಿಯಾಮ್ ಲಿವಿಂಗ್ಸ್ಟೋನ್, ಆಲ್ರೌಡರ್ ಕೃಣಾಲ್ ಪಾಂಡ್ಯ ಸೇರಿದಂತೆ ಎಲ್ಲ ಆಟಗಾರರು ಹಾಜರಿದ್ದರು. ಮುಖ್ಯ ಕೋಚ್ ಆಂಡಿ ಫ್ಲವರ್ ಮತ್ತು ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಮಾರ್ಗದರ್ಶನದಲ್ಲಿ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ತಾಲೀಮು ನಡೆಸಿದರು.
ಶನಿವಾರ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…