ಕ್ರೀಡೆ

ಕ್ರಿಸ್ಟಿಯಾನೊ ರೊನಾಲ್ಡೊಗೆ 99 ಛಡಿ ಏಟಿನ ಶಿಕ್ಷೆ ನೀಡಿದ ಇರಾನ್‌..!

ಟೆಹ್ರನ್ : ಬ್ರಿಜಿಲ್‍ನ ಖ್ಯಾತ ಪುಟ್‍ಬಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಇರಾನ್‍ಗೆ ಭೇಟಿ ನೀಡಿ ವೇಳೆ ವಿಕಲಚೇತನ ಅಭಿಮಾನಿಯೊಬ್ಬಳಿಗೆ ಸಹಿ ಮಾಡಿದ ಶರ್ಟ್ ನೀಡಿ ತಬ್ಬಿಕೊಂಡು ಕೆನ್ನೆಗೆ ಮುತ್ತು ನೀಡಿದ್ದಕ್ಕೆ ಇಲ್ಲಿನ ನ್ಯಾಯಾಲಯ 99 ಛಡಿ ಏಟಿನ ಶಿಕ್ಷೆ ವಿಸಿದೆ.

ಅಭಿಮಾನದ ಪ್ರೀತಿ ಮತ್ತು ಕೃತಜ್ಞತೆಯ ಅಭಿವ್ಯಕ್ತಿಯಾಗಿ ಮಹಿಳೆಯನ್ನು ತಬ್ಬಿಕೊಂಡಿದ್ದಕ್ಕಾಗಿ ಉದ್ಧಟತನ , ವ್ಯಭಿಚಾರದಂತೆ ವರ್ತಿಸಲಾಗಿದೆ ಎಂದು ದೂಷಿಸಿ ಇರಾನಿನ ನ್ಯಾಯಾಂಗ ವ್ಯವಸ್ಥೆಯು ಶಿಕ್ಷೆ ವಿಸುತ್ತದೆ.

ಇರಾನಿನ ಮಾಧ್ಯಮಗಗಳ ಪ್ರಕಾರ ಕಳೆದ ಸೆಪ್ಟೆಂಬರ್‍ನಲ್ಲಿ ಏಷ್ಯನ್ ಚಾಂಪಿಯನ್ಸ್ ಲೀಗ್‍ನಲ್ಲಿ ಆಡಲು ತನ್ನ ತಂಡದೊಂದಿಗೆ ಟೆಹ್ರಾನ್‍ಗೆ ಪ್ರಯಾಣಿಸಿದಾಗ ಈ ಘಟನೆ ನಡೆದಿದೆ ನಂತರ ಇದನ್ನು ಗಂಭೀರವಾಗಿ ಪರಿಗಣಿಸಿ ಇರಾನಿನ ನ್ಯಾಯಾಂಗ ವ್ಯವಸ್ಥೆಯು ಅವನಿಗೆ ಶಿಕ್ಷೆಯನ್ನು ವಿಸಿತು ಈಗ ಕ್ರಿಸ್ಟಿಯಾನೋ ರೊನಾಲ್ಡೊ ಇರಾನ್‍ನಲ್ಲಿ ವ್ಯಭಿಚಾರದ ಆರೋಪ ಹೇರಲಾಗಿದೆ.

ಹಲವಾರು ಮಂದಿ ಇರಾನಿನ ವಕೀಲರು ಕ್ರಿಸ್ಟಿಯಾನೋ ರೊನಾಲ್ಡೊ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಇರಾನಿನ ಮಾಧ್ಯಮ ಹೇಳಿಕೊಂಡಿದೆ ಈ ಕ್ರಮ ಇರಾನಿನ ಕಾನೂನಿಗೆ ಅನುಸಾರವಾಗಿದೆ. ಅವಿವಾಹಿತ ಮಹಿಳೆಯನ್ನು ಮುಟ್ಟುವುದು ವ್ಯಭಿಚಾರದಂತೆ ಎಂದು ಪ್ರಸಾರ ಮಾಡಿದೆ.

ಭೇಟಿಯ ಸಮಯದಲ್ಲಿ ಪಾಶ್ರ್ವವಾಯುವಿಗೆ ಒಳಗಾಗಿರುವ ಪುಟ್‍ಬಾಲ್ ಅಭಿಮಾನಿ ಫತೇಮೆ ಹಮಾಮಿಗೆ ಸಹಿ ಮಾಡಿದ ಶರ್ಟ್ ಮತ್ತು ಅಪ್ಪುಗೆ ಮತ್ತು ಕೆನ್ನೆಗೆ ಮುತ್ತು ನೀಡಿದ್ದರು. ಮಾನವೀಯತೆಗೆ ಬಲೆ ಇಲ್ಲದೆ ಈ ಶಿಕ್ಷೆ ವಿಸಿರುವುದು ದುರಾದೃಷ್ಠಕರ ಎಂದು ವಿಶ್ವಾದ್ಯಂತ ಅಭಿಮಾನಿಗಳು ಕಿಡಿಕಾರಿದ್ದಾರೆ.

andolanait

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

8 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

8 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

9 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

9 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

9 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

9 hours ago