ಕ್ರೀಡೆ

ಕ್ರಿಸ್ಟಿಯಾನೊ ರೊನಾಲ್ಡೊಗೆ 99 ಛಡಿ ಏಟಿನ ಶಿಕ್ಷೆ ನೀಡಿದ ಇರಾನ್‌..!

ಟೆಹ್ರನ್ : ಬ್ರಿಜಿಲ್‍ನ ಖ್ಯಾತ ಪುಟ್‍ಬಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಇರಾನ್‍ಗೆ ಭೇಟಿ ನೀಡಿ ವೇಳೆ ವಿಕಲಚೇತನ ಅಭಿಮಾನಿಯೊಬ್ಬಳಿಗೆ ಸಹಿ ಮಾಡಿದ ಶರ್ಟ್ ನೀಡಿ ತಬ್ಬಿಕೊಂಡು ಕೆನ್ನೆಗೆ ಮುತ್ತು ನೀಡಿದ್ದಕ್ಕೆ ಇಲ್ಲಿನ ನ್ಯಾಯಾಲಯ 99 ಛಡಿ ಏಟಿನ ಶಿಕ್ಷೆ ವಿಸಿದೆ.

ಅಭಿಮಾನದ ಪ್ರೀತಿ ಮತ್ತು ಕೃತಜ್ಞತೆಯ ಅಭಿವ್ಯಕ್ತಿಯಾಗಿ ಮಹಿಳೆಯನ್ನು ತಬ್ಬಿಕೊಂಡಿದ್ದಕ್ಕಾಗಿ ಉದ್ಧಟತನ , ವ್ಯಭಿಚಾರದಂತೆ ವರ್ತಿಸಲಾಗಿದೆ ಎಂದು ದೂಷಿಸಿ ಇರಾನಿನ ನ್ಯಾಯಾಂಗ ವ್ಯವಸ್ಥೆಯು ಶಿಕ್ಷೆ ವಿಸುತ್ತದೆ.

ಇರಾನಿನ ಮಾಧ್ಯಮಗಗಳ ಪ್ರಕಾರ ಕಳೆದ ಸೆಪ್ಟೆಂಬರ್‍ನಲ್ಲಿ ಏಷ್ಯನ್ ಚಾಂಪಿಯನ್ಸ್ ಲೀಗ್‍ನಲ್ಲಿ ಆಡಲು ತನ್ನ ತಂಡದೊಂದಿಗೆ ಟೆಹ್ರಾನ್‍ಗೆ ಪ್ರಯಾಣಿಸಿದಾಗ ಈ ಘಟನೆ ನಡೆದಿದೆ ನಂತರ ಇದನ್ನು ಗಂಭೀರವಾಗಿ ಪರಿಗಣಿಸಿ ಇರಾನಿನ ನ್ಯಾಯಾಂಗ ವ್ಯವಸ್ಥೆಯು ಅವನಿಗೆ ಶಿಕ್ಷೆಯನ್ನು ವಿಸಿತು ಈಗ ಕ್ರಿಸ್ಟಿಯಾನೋ ರೊನಾಲ್ಡೊ ಇರಾನ್‍ನಲ್ಲಿ ವ್ಯಭಿಚಾರದ ಆರೋಪ ಹೇರಲಾಗಿದೆ.

ಹಲವಾರು ಮಂದಿ ಇರಾನಿನ ವಕೀಲರು ಕ್ರಿಸ್ಟಿಯಾನೋ ರೊನಾಲ್ಡೊ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಇರಾನಿನ ಮಾಧ್ಯಮ ಹೇಳಿಕೊಂಡಿದೆ ಈ ಕ್ರಮ ಇರಾನಿನ ಕಾನೂನಿಗೆ ಅನುಸಾರವಾಗಿದೆ. ಅವಿವಾಹಿತ ಮಹಿಳೆಯನ್ನು ಮುಟ್ಟುವುದು ವ್ಯಭಿಚಾರದಂತೆ ಎಂದು ಪ್ರಸಾರ ಮಾಡಿದೆ.

ಭೇಟಿಯ ಸಮಯದಲ್ಲಿ ಪಾಶ್ರ್ವವಾಯುವಿಗೆ ಒಳಗಾಗಿರುವ ಪುಟ್‍ಬಾಲ್ ಅಭಿಮಾನಿ ಫತೇಮೆ ಹಮಾಮಿಗೆ ಸಹಿ ಮಾಡಿದ ಶರ್ಟ್ ಮತ್ತು ಅಪ್ಪುಗೆ ಮತ್ತು ಕೆನ್ನೆಗೆ ಮುತ್ತು ನೀಡಿದ್ದರು. ಮಾನವೀಯತೆಗೆ ಬಲೆ ಇಲ್ಲದೆ ಈ ಶಿಕ್ಷೆ ವಿಸಿರುವುದು ದುರಾದೃಷ್ಠಕರ ಎಂದು ವಿಶ್ವಾದ್ಯಂತ ಅಭಿಮಾನಿಗಳು ಕಿಡಿಕಾರಿದ್ದಾರೆ.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

6 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

10 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

11 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

11 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

11 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

11 hours ago