ಟೆಹ್ರನ್ : ಬ್ರಿಜಿಲ್ನ ಖ್ಯಾತ ಪುಟ್ಬಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಇರಾನ್ಗೆ ಭೇಟಿ ನೀಡಿ ವೇಳೆ ವಿಕಲಚೇತನ ಅಭಿಮಾನಿಯೊಬ್ಬಳಿಗೆ ಸಹಿ ಮಾಡಿದ ಶರ್ಟ್ ನೀಡಿ ತಬ್ಬಿಕೊಂಡು ಕೆನ್ನೆಗೆ ಮುತ್ತು ನೀಡಿದ್ದಕ್ಕೆ ಇಲ್ಲಿನ ನ್ಯಾಯಾಲಯ 99 ಛಡಿ ಏಟಿನ ಶಿಕ್ಷೆ ವಿಸಿದೆ.
ಅಭಿಮಾನದ ಪ್ರೀತಿ ಮತ್ತು ಕೃತಜ್ಞತೆಯ ಅಭಿವ್ಯಕ್ತಿಯಾಗಿ ಮಹಿಳೆಯನ್ನು ತಬ್ಬಿಕೊಂಡಿದ್ದಕ್ಕಾಗಿ ಉದ್ಧಟತನ , ವ್ಯಭಿಚಾರದಂತೆ ವರ್ತಿಸಲಾಗಿದೆ ಎಂದು ದೂಷಿಸಿ ಇರಾನಿನ ನ್ಯಾಯಾಂಗ ವ್ಯವಸ್ಥೆಯು ಶಿಕ್ಷೆ ವಿಸುತ್ತದೆ.
ಇರಾನಿನ ಮಾಧ್ಯಮಗಗಳ ಪ್ರಕಾರ ಕಳೆದ ಸೆಪ್ಟೆಂಬರ್ನಲ್ಲಿ ಏಷ್ಯನ್ ಚಾಂಪಿಯನ್ಸ್ ಲೀಗ್ನಲ್ಲಿ ಆಡಲು ತನ್ನ ತಂಡದೊಂದಿಗೆ ಟೆಹ್ರಾನ್ಗೆ ಪ್ರಯಾಣಿಸಿದಾಗ ಈ ಘಟನೆ ನಡೆದಿದೆ ನಂತರ ಇದನ್ನು ಗಂಭೀರವಾಗಿ ಪರಿಗಣಿಸಿ ಇರಾನಿನ ನ್ಯಾಯಾಂಗ ವ್ಯವಸ್ಥೆಯು ಅವನಿಗೆ ಶಿಕ್ಷೆಯನ್ನು ವಿಸಿತು ಈಗ ಕ್ರಿಸ್ಟಿಯಾನೋ ರೊನಾಲ್ಡೊ ಇರಾನ್ನಲ್ಲಿ ವ್ಯಭಿಚಾರದ ಆರೋಪ ಹೇರಲಾಗಿದೆ.
ಹಲವಾರು ಮಂದಿ ಇರಾನಿನ ವಕೀಲರು ಕ್ರಿಸ್ಟಿಯಾನೋ ರೊನಾಲ್ಡೊ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಇರಾನಿನ ಮಾಧ್ಯಮ ಹೇಳಿಕೊಂಡಿದೆ ಈ ಕ್ರಮ ಇರಾನಿನ ಕಾನೂನಿಗೆ ಅನುಸಾರವಾಗಿದೆ. ಅವಿವಾಹಿತ ಮಹಿಳೆಯನ್ನು ಮುಟ್ಟುವುದು ವ್ಯಭಿಚಾರದಂತೆ ಎಂದು ಪ್ರಸಾರ ಮಾಡಿದೆ.
ಭೇಟಿಯ ಸಮಯದಲ್ಲಿ ಪಾಶ್ರ್ವವಾಯುವಿಗೆ ಒಳಗಾಗಿರುವ ಪುಟ್ಬಾಲ್ ಅಭಿಮಾನಿ ಫತೇಮೆ ಹಮಾಮಿಗೆ ಸಹಿ ಮಾಡಿದ ಶರ್ಟ್ ಮತ್ತು ಅಪ್ಪುಗೆ ಮತ್ತು ಕೆನ್ನೆಗೆ ಮುತ್ತು ನೀಡಿದ್ದರು. ಮಾನವೀಯತೆಗೆ ಬಲೆ ಇಲ್ಲದೆ ಈ ಶಿಕ್ಷೆ ವಿಸಿರುವುದು ದುರಾದೃಷ್ಠಕರ ಎಂದು ವಿಶ್ವಾದ್ಯಂತ ಅಭಿಮಾನಿಗಳು ಕಿಡಿಕಾರಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…