ಕರಾಚಿ: ಭಾರತದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನಲ್ಲಿ ಅಹಮದಾಬಾದ್ ನಲ್ಲಿ ಪಂದ್ಯವಾಡಲು ಪಾಖಿಸ್ತಾನ ಹಿಂದೇಟು ಹಾಕುತ್ತಿದೆ. ನಾಕೌಟ್ ಪಂದ್ಯ ಹೊರತು ಪಡಿಸಿ ಬೇರೆ ಪಂದ್ಯಗಳನ್ನು ಅಹಮದಾಬಾದ್ ನಲ್ಲಿ ಆಡುವುದಿಲ್ಲ ಎಂದಿದೆ. ಈ ವಿಚಾರಕ್ಕೆ ಇದೀಗ ಪಾಕ್ ಮಾಜಿ ನಾಯಕ ಶಾಹೀದ್ ಅಫ್ರಿದಿ ಪಾಕಿಸ್ತಾನ ಮಂಡಳಿಯನ್ನು ಪ್ರಶ್ನಿಸಿದ್ದಾರೆ.
ಅಹಮದಾಬಾದ್ನಲ್ಲಿ ಆಡಲು ನಿರಾಕರಿಸಿದ ಹಿಂದಿನ ತರ್ಕದ ಬಗ್ಗೆ ಪಿಸಿಬಿಯನ್ನು ಅಫ್ರಿದಿ ಪ್ರಶ್ನಿಸಿದರು.
“ಅಹಮದಾಬಾದ್ ಪಿಚ್ಗಳಲ್ಲಿ ಆಡಲು ಅವರು ಏಕೆ ನಿರಾಕರಿಸುತ್ತಿದ್ದಾರೆ? ಅದೇನು ಬೆಂಕಿಯನ್ನು ಎಸೆಯುತ್ತದೆಯೇ ಅಥವಾ ಅಲ್ಲೇನು ದೆವ್ವವಿದೆಯೇ? ಹೋಗಿ ಆಟವಾಡಿ, ಗೆಲುವು ಸಾಧಿಸಿ” ಎಂದು ಅಫ್ರಿದಿ ಸಾಮಾ ಟಿವಿಯಲ್ಲಿ ಹೇಳಿದರು.
“ನಮಗೆ ಮುಖ್ಯವಾದುದು ಪಾಕಿಸ್ತಾನ ತಂಡದ ಗೆಲುವು. ಮುಖ್ಯ ವಿಷಯ ಅದೆ. ಇದನ್ನು ಧನಾತ್ಮಕವಾಗಿ ತೆಗೆದುಕೊಳ್ಳಿ. ತುಂಬಿರುವ ಭಾರತೀಯ ಪ್ರೇಕ್ಷಕರ ಮುಂದೆ ವಿಜಯ ಸಾಧಿಸಿ” ಎಂದು ಅವರು ಹೇಳಿದರು.
ಅಕ್ಟೋಬರ್ ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…