ನವದೆಹಲಿ: ಹಿಟ್ ಮ್ಯಾನ್ ರೋಹಿತ್ ಶರ್ಮ ನಾಯಕತ್ವದಲ್ಲಿ ಟೀಂ ಇಂಡಿಯಾ ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಗೆಲುವು ದಾಖಲಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.
ಆ ಮೂಲಕ ಟೀಂ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ನಲ್ಲಿ ಟೀಂ ಇಂಡಿಯಾ ಅಭೂತಪೂರ್ವ ಗೆಲುವು ದಾಖಲಿಸಲಿದೆ ಎನ್ನುವ ವಿಶ್ವಾಸವಿದೆ. ಈ ಎರಡೂ ಟೂರ್ನಿಗಳಲ್ಲಿಯೂ ನಾವೇ ಚಾಂಪಿಯನ್ ಆಗುತ್ತೇವೆ ಎಂದು ಜೈ ಶಾ ಹೇಳಿದರು.
ನಾವು 2023ರ ಟೂರ್ನಿಯಲ್ಲಿ ನಾವು ಅಭೂತಪೂರ್ವ ಆಟವಾಡಿಯೂ ಫೈನಲ್ನಲ್ಲಿ ಸೋತಿದ್ದೆವು. ಈ ಬಾರಿ ನಾವು ಅಂದುಕೊಂಡಂತೆ ವಿಶ್ವಕಪ್ ಗೆದ್ದಿದ್ದೇವೆ. ಮತ್ತು ಈ ಗೆಲುವನ್ನು ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಗೆ ಅರ್ಪಿಸುವುದಾಗಿ ಜೈ ಶಾ ಹೇಳಿದ್ದಾರೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…