ನವದೆಹಲಿ: ಹಿಟ್ ಮ್ಯಾನ್ ರೋಹಿತ್ ಶರ್ಮ ನಾಯಕತ್ವದಲ್ಲಿ ಟೀಂ ಇಂಡಿಯಾ ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಗೆಲುವು ದಾಖಲಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.
ಆ ಮೂಲಕ ಟೀಂ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ನಲ್ಲಿ ಟೀಂ ಇಂಡಿಯಾ ಅಭೂತಪೂರ್ವ ಗೆಲುವು ದಾಖಲಿಸಲಿದೆ ಎನ್ನುವ ವಿಶ್ವಾಸವಿದೆ. ಈ ಎರಡೂ ಟೂರ್ನಿಗಳಲ್ಲಿಯೂ ನಾವೇ ಚಾಂಪಿಯನ್ ಆಗುತ್ತೇವೆ ಎಂದು ಜೈ ಶಾ ಹೇಳಿದರು.
ನಾವು 2023ರ ಟೂರ್ನಿಯಲ್ಲಿ ನಾವು ಅಭೂತಪೂರ್ವ ಆಟವಾಡಿಯೂ ಫೈನಲ್ನಲ್ಲಿ ಸೋತಿದ್ದೆವು. ಈ ಬಾರಿ ನಾವು ಅಂದುಕೊಂಡಂತೆ ವಿಶ್ವಕಪ್ ಗೆದ್ದಿದ್ದೇವೆ. ಮತ್ತು ಈ ಗೆಲುವನ್ನು ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಗೆ ಅರ್ಪಿಸುವುದಾಗಿ ಜೈ ಶಾ ಹೇಳಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…