ನವದೆಹಲಿ: ಹಿಟ್ ಮ್ಯಾನ್ ರೋಹಿತ್ ಶರ್ಮ ನಾಯಕತ್ವದಲ್ಲಿ ಟೀಂ ಇಂಡಿಯಾ ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಗೆಲುವು ದಾಖಲಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.
ಆ ಮೂಲಕ ಟೀಂ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ನಲ್ಲಿ ಟೀಂ ಇಂಡಿಯಾ ಅಭೂತಪೂರ್ವ ಗೆಲುವು ದಾಖಲಿಸಲಿದೆ ಎನ್ನುವ ವಿಶ್ವಾಸವಿದೆ. ಈ ಎರಡೂ ಟೂರ್ನಿಗಳಲ್ಲಿಯೂ ನಾವೇ ಚಾಂಪಿಯನ್ ಆಗುತ್ತೇವೆ ಎಂದು ಜೈ ಶಾ ಹೇಳಿದರು.
ನಾವು 2023ರ ಟೂರ್ನಿಯಲ್ಲಿ ನಾವು ಅಭೂತಪೂರ್ವ ಆಟವಾಡಿಯೂ ಫೈನಲ್ನಲ್ಲಿ ಸೋತಿದ್ದೆವು. ಈ ಬಾರಿ ನಾವು ಅಂದುಕೊಂಡಂತೆ ವಿಶ್ವಕಪ್ ಗೆದ್ದಿದ್ದೇವೆ. ಮತ್ತು ಈ ಗೆಲುವನ್ನು ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಗೆ ಅರ್ಪಿಸುವುದಾಗಿ ಜೈ ಶಾ ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…