ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ.
ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ ರಣಜಿ ಟ್ರೋಫಿ ಕ್ರೀಡಾಕೂಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಮೊದಲ ಇನ್ನಿಂಗ್ಸ್ ಆಧಾರದ ಮೇಲೆ ಜೆ ಅಂಡ್ ಕೆ ಚಾಂಪಿಯನ್ ಆಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಜಮ್ಮು ಕಾಶ್ಮೀರ ಮೊದಲ ಇನ್ನಿಂಗ್ಸ್ನಲ್ಲಿ 584 ರನ್ಗಳ ಬೃಹತ್ ಮೊತ್ತ ಪೇರಿಸಿತು. ನಂತರ ಮೊದಲ ಇನ್ನಿಂಗ್ಸ್ ಆಡಲು ಕಣಕ್ಕಿಳಿದ ಕರ್ನಾಟಕ ಕೇವಲ 293 ರನ್ಗಳಿಗೆ ಆಲ್ಔಟ್ ಆಯಿತು.
ಪಂದ್ಯ ಗೆಲ್ಲುತ್ತಿದ್ದಂತೆ ಮೈದಾನದಲ್ಲಿ ಜಮ್ಮು-ಕಾಶ್ಮೀರದ ಆಟಗಾರರು ಕುಣಿದು ಕುಪ್ಪಳಿಸಿದರು. ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…
ದಕ್ಷಿಣ ಕನ್ನಡ: ನಾಳೆ(ಮಾರ್ಚ್.1) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ.…