ಕ್ರೀಡೆ

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ.

ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ ರಣಜಿ ಟ್ರೋಫಿ ಕ್ರೀಡಾಕೂಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಮೊದಲ ಇನ್ನಿಂಗ್ಸ್‌ ಆಧಾರದ ಮೇಲೆ ಜೆ ಅಂಡ್‌ ಕೆ ಚಾಂಪಿಯನ್‌ ಆಗಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು ಜಮ್ಮು ಕಾಶ್ಮೀರ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ನಂತರ ಮೊದಲ ಇನ್ನಿಂಗ್ಸ್‌ ಆಡಲು ಕಣಕ್ಕಿಳಿದ ಕರ್ನಾಟಕ ಕೇವಲ 293 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಪಂದ್ಯ ಗೆಲ್ಲುತ್ತಿದ್ದಂತೆ ಮೈದಾನದಲ್ಲಿ ಜಮ್ಮು-ಕಾಶ್ಮೀರದ ಆಟಗಾರರು ಕುಣಿದು ಕುಪ್ಪಳಿಸಿದರು. ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago