ಕ್ರೀಡೆ

ಒಲಿಂಪಿಕ್ಸ್‌ ನಲ್ಲಿ ಪಯಣ ಅಂತ್ಯಗೊಳಿಸಿದ ಜೂಡೋ-ರೋಯಿಂಗ್

ಪ್ಯಾರಿಸ್‌: ಪುರುಷರ ಸಿಂಗಲ್ಸ್‌ ಸ್ಕಲ್‌ ಆಥ್ಲೀಟ್‌ ಬಾಲರಾಜ್‌ ಪನ್ವಾರ್‌ ಹಾಗೂ ಜೂಡೋಕಾ ತುಲಿಕಾ ಅವರು ತಮ್ಮ ಒಲಿಂಪಿಕ್ಸ್‌ ಪಯಣವನ್ನು ಕೊನೆಗೊಳಿಸಿದ್ದಾರೆ ಇದರೊಂದಿಗೆ ಸ್ಕಲ್‌ ನಲ್ಲಿ ಪದಕ ಗೆಲ್ಲು ಭಾರತದ ಆಸೆ ನಿರಾಸೆಯಾಗಿದೆ

ಎಡವಿದ ರೋಯಿಂಗ್: ಸಿಂಗಲ್ಸ್ ಸ್ಕಲ್ ಆಥ್ಲೀಟ್ ಸ್ಪರ್ಧೆಯಲ ಕೊನೆಯ ಡಿ ನಲ್ಲಿ 7:02.37 ಸಮಯದೊಂದಿಗೆ ಬಾಲರಾಜ್ 5 ನೇ ಸ್ಥಾನ ಪಡೆದು ಪ್ಯಾರಿಸ್ ಗೇಮ್‌ ನಿಂದ ಹೊರಬಿದ್ದಿದ್ದಾರೆ. ತಮ್ಮ ಮೊದಲ ಒಲಿಂಪಿಕ್ಸ್ನಲ್ಲಿ ಬಾಲರಾಜ್ ಒಟ್ಟಾರೆ 23ನೇ ಸ್ಥಾನ ಪಡೆದಿದ್ದು ಭಾರತದ ಪರವಾಗಿ ಒಲಿಂಪಿಕ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಬಾಲರಾಜ್ ಎಡವಿದ್ದಾರೆ

ತುಲಿಕಾ ಮಾನ್ ತಪಸ್ಸು ವಿಫಲ: ಜೂಡೋಕಾ ತುಲಿಕಾ ಮಾನ್ ಕ್ಯೂಬಾದ ಇಡಾಲಿಸ್ ಒರ್ಟಿಜ್ ವಿರುದ್ಧ 28 ಸಕೆಂಡ್ ಗಳ ನಂತರ 10-0 ಅಂತರದಲ್ಲಿ ಮಹಿಳೆಯರ 78+ ಕೆಜಿ ತೂಕ ವಿಭಾಗದ 32 ನೇ ಸುತ್ತಿನಲ್ಲಿ ಸೋಲುಕಂಡಿದ್ದಾರೆ. ಈ ಮೂಲಕ ಇವರು ಕೂಡ 2024 ಪ್ಯಾರಿಸ್‌ ಒಲಿಂಪಿಕ್‌ ನಿಂದ ಹೊರಬಿದ್ದಿದ್ದಾರೆ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…

3 mins ago

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

20 mins ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

32 mins ago

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…

42 mins ago

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…

2 hours ago

ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…

2 hours ago