ಕ್ರೀಡೆ

ಒಲಿಂಪಿಕ್ಸ್‌ ನಲ್ಲಿ ಪಯಣ ಅಂತ್ಯಗೊಳಿಸಿದ ಜೂಡೋ-ರೋಯಿಂಗ್

ಪ್ಯಾರಿಸ್‌: ಪುರುಷರ ಸಿಂಗಲ್ಸ್‌ ಸ್ಕಲ್‌ ಆಥ್ಲೀಟ್‌ ಬಾಲರಾಜ್‌ ಪನ್ವಾರ್‌ ಹಾಗೂ ಜೂಡೋಕಾ ತುಲಿಕಾ ಅವರು ತಮ್ಮ ಒಲಿಂಪಿಕ್ಸ್‌ ಪಯಣವನ್ನು ಕೊನೆಗೊಳಿಸಿದ್ದಾರೆ ಇದರೊಂದಿಗೆ ಸ್ಕಲ್‌ ನಲ್ಲಿ ಪದಕ ಗೆಲ್ಲು ಭಾರತದ ಆಸೆ ನಿರಾಸೆಯಾಗಿದೆ

ಎಡವಿದ ರೋಯಿಂಗ್: ಸಿಂಗಲ್ಸ್ ಸ್ಕಲ್ ಆಥ್ಲೀಟ್ ಸ್ಪರ್ಧೆಯಲ ಕೊನೆಯ ಡಿ ನಲ್ಲಿ 7:02.37 ಸಮಯದೊಂದಿಗೆ ಬಾಲರಾಜ್ 5 ನೇ ಸ್ಥಾನ ಪಡೆದು ಪ್ಯಾರಿಸ್ ಗೇಮ್‌ ನಿಂದ ಹೊರಬಿದ್ದಿದ್ದಾರೆ. ತಮ್ಮ ಮೊದಲ ಒಲಿಂಪಿಕ್ಸ್ನಲ್ಲಿ ಬಾಲರಾಜ್ ಒಟ್ಟಾರೆ 23ನೇ ಸ್ಥಾನ ಪಡೆದಿದ್ದು ಭಾರತದ ಪರವಾಗಿ ಒಲಿಂಪಿಕ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಬಾಲರಾಜ್ ಎಡವಿದ್ದಾರೆ

ತುಲಿಕಾ ಮಾನ್ ತಪಸ್ಸು ವಿಫಲ: ಜೂಡೋಕಾ ತುಲಿಕಾ ಮಾನ್ ಕ್ಯೂಬಾದ ಇಡಾಲಿಸ್ ಒರ್ಟಿಜ್ ವಿರುದ್ಧ 28 ಸಕೆಂಡ್ ಗಳ ನಂತರ 10-0 ಅಂತರದಲ್ಲಿ ಮಹಿಳೆಯರ 78+ ಕೆಜಿ ತೂಕ ವಿಭಾಗದ 32 ನೇ ಸುತ್ತಿನಲ್ಲಿ ಸೋಲುಕಂಡಿದ್ದಾರೆ. ಈ ಮೂಲಕ ಇವರು ಕೂಡ 2024 ಪ್ಯಾರಿಸ್‌ ಒಲಿಂಪಿಕ್‌ ನಿಂದ ಹೊರಬಿದ್ದಿದ್ದಾರೆ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

1 hour ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

2 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

3 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

3 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

4 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

4 hours ago