ಕ್ರೀಡೆ

ಕನ್ನಡಿಗರ ಹೆಮ್ಮೆಯ ಸ್ಟಾರ್‌ ಕ್ರಿಕಿಟಿಗ ಅನಿಲ್‌ ಕುಂಬ್ಳೆಯ ಹುಟ್ಟು ಹಬ್ಬ..

ಇಂದು ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾ ಕಂಡ ಲೆಜೆಂಡರಿ ಸ್ಪಿನ್ನರ್​ಗಳಲ್ಲಿ ಕುಂಬ್ಳೆ ಮೊದಲಿಗರು. ಟೆಸ್ಟ್ ಕ್ರಿಕೆಟ್​ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕುಂಬ್ಳೆ ಮಾಡಿದ್ದ 10 ವಿಕೆಟ್​ಗಳ ದಾಖಲೆಯನ್ನು ಯಾರಾದರು ಮರೆಯುವುದುಂಟ. ಹೀಗೆ ದಶಕಗಳ ಕಾಲ ಟೀಂ ಇಂಡಿಯಾವನ್ನು ಆಳಿದ ಅನಿಲ್ ಕುಂಬ್ಳೆ, ಲೆಗ್ ಸ್ಪಿನ್‌ಗೆ ವೇಗ ಮತ್ತು ಬೌನ್ಸ್ ಸೇರಿಸಿ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಮಾಸ್ಟರ್ ಆಗಿದ್ದರು. ಇದರಿಂದಾಗಿಯೇ ಈ ಸ್ಪಿನ್ ಲೋಕದ ಮಾಂತ್ರಿಕನಿಗೆ ‘ಜಂಬೋ’ (Jumbo) ಎಂಬ ಅಡ್ಡ ಹೆಸರು ಕೂಡ ಇದೆ. ಅಷ್ಟಕ್ಕೂ ಕುಂಬ್ಳೆಗೆ ಜಂಬೋ ಎಂದು ಹೆಸರಿಟ್ಟವರು ಯಾರು ಗೊತ್ತ? ಹಾಗೆಯೇ ಈ ಹೆಸರನ್ನು ಅವರಿಗೆ ಯಾಕೆ ಇಡಲಾಯಿತು ಗೊತ್ತ? ಇಲ್ಲಿದೆ ನೋಡಿ ಕುತೂಹಲಕಾರಿ ಮಾಹಿತಿ.

ಕುಂಬ್ಳೆ ತಮ್ಮ 18 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

ಕುಂಬ್ಳೆ ತಮ್ಮ 18 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

andolana

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

3 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

5 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

5 hours ago