ಕ್ರೀಡೆ

ಕನ್ನಡಿಗರ ಹೆಮ್ಮೆಯ ಸ್ಟಾರ್‌ ಕ್ರಿಕಿಟಿಗ ಅನಿಲ್‌ ಕುಂಬ್ಳೆಯ ಹುಟ್ಟು ಹಬ್ಬ..

ಇಂದು ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾ ಕಂಡ ಲೆಜೆಂಡರಿ ಸ್ಪಿನ್ನರ್​ಗಳಲ್ಲಿ ಕುಂಬ್ಳೆ ಮೊದಲಿಗರು. ಟೆಸ್ಟ್ ಕ್ರಿಕೆಟ್​ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕುಂಬ್ಳೆ ಮಾಡಿದ್ದ 10 ವಿಕೆಟ್​ಗಳ ದಾಖಲೆಯನ್ನು ಯಾರಾದರು ಮರೆಯುವುದುಂಟ. ಹೀಗೆ ದಶಕಗಳ ಕಾಲ ಟೀಂ ಇಂಡಿಯಾವನ್ನು ಆಳಿದ ಅನಿಲ್ ಕುಂಬ್ಳೆ, ಲೆಗ್ ಸ್ಪಿನ್‌ಗೆ ವೇಗ ಮತ್ತು ಬೌನ್ಸ್ ಸೇರಿಸಿ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಮಾಸ್ಟರ್ ಆಗಿದ್ದರು. ಇದರಿಂದಾಗಿಯೇ ಈ ಸ್ಪಿನ್ ಲೋಕದ ಮಾಂತ್ರಿಕನಿಗೆ ‘ಜಂಬೋ’ (Jumbo) ಎಂಬ ಅಡ್ಡ ಹೆಸರು ಕೂಡ ಇದೆ. ಅಷ್ಟಕ್ಕೂ ಕುಂಬ್ಳೆಗೆ ಜಂಬೋ ಎಂದು ಹೆಸರಿಟ್ಟವರು ಯಾರು ಗೊತ್ತ? ಹಾಗೆಯೇ ಈ ಹೆಸರನ್ನು ಅವರಿಗೆ ಯಾಕೆ ಇಡಲಾಯಿತು ಗೊತ್ತ? ಇಲ್ಲಿದೆ ನೋಡಿ ಕುತೂಹಲಕಾರಿ ಮಾಹಿತಿ.

ಕುಂಬ್ಳೆ ತಮ್ಮ 18 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

ಕುಂಬ್ಳೆ ತಮ್ಮ 18 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

andolana

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

5 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

5 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

6 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

7 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

7 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

8 hours ago