ಕ್ರೀಡೆ

ಕನ್ನಡಿಗರ ಹೆಮ್ಮೆಯ ಸ್ಟಾರ್‌ ಕ್ರಿಕಿಟಿಗ ಅನಿಲ್‌ ಕುಂಬ್ಳೆಯ ಹುಟ್ಟು ಹಬ್ಬ..

ಇಂದು ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾ ಕಂಡ ಲೆಜೆಂಡರಿ ಸ್ಪಿನ್ನರ್​ಗಳಲ್ಲಿ ಕುಂಬ್ಳೆ ಮೊದಲಿಗರು. ಟೆಸ್ಟ್ ಕ್ರಿಕೆಟ್​ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕುಂಬ್ಳೆ ಮಾಡಿದ್ದ 10 ವಿಕೆಟ್​ಗಳ ದಾಖಲೆಯನ್ನು ಯಾರಾದರು ಮರೆಯುವುದುಂಟ. ಹೀಗೆ ದಶಕಗಳ ಕಾಲ ಟೀಂ ಇಂಡಿಯಾವನ್ನು ಆಳಿದ ಅನಿಲ್ ಕುಂಬ್ಳೆ, ಲೆಗ್ ಸ್ಪಿನ್‌ಗೆ ವೇಗ ಮತ್ತು ಬೌನ್ಸ್ ಸೇರಿಸಿ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಮಾಸ್ಟರ್ ಆಗಿದ್ದರು. ಇದರಿಂದಾಗಿಯೇ ಈ ಸ್ಪಿನ್ ಲೋಕದ ಮಾಂತ್ರಿಕನಿಗೆ ‘ಜಂಬೋ’ (Jumbo) ಎಂಬ ಅಡ್ಡ ಹೆಸರು ಕೂಡ ಇದೆ. ಅಷ್ಟಕ್ಕೂ ಕುಂಬ್ಳೆಗೆ ಜಂಬೋ ಎಂದು ಹೆಸರಿಟ್ಟವರು ಯಾರು ಗೊತ್ತ? ಹಾಗೆಯೇ ಈ ಹೆಸರನ್ನು ಅವರಿಗೆ ಯಾಕೆ ಇಡಲಾಯಿತು ಗೊತ್ತ? ಇಲ್ಲಿದೆ ನೋಡಿ ಕುತೂಹಲಕಾರಿ ಮಾಹಿತಿ.

ಕುಂಬ್ಳೆ ತಮ್ಮ 18 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

ಕುಂಬ್ಳೆ ತಮ್ಮ 18 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

andolana

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

15 mins ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

45 mins ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

1 hour ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

2 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

2 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

3 hours ago