ಕ್ರೀಡೆ

ಗಂಭೀರ್‌ ಜೊತೆ ಕಿರಿಕ್‌ : ಶ್ರೀಶಾಂತ್‌ ಗೆ ಲೀಗಲ್‌ ನೋಟಿಸ್

ಲೆಜೆಂಡ್ಸ್‌ ಲೀಗ್‌ ಪಂದ್ಯದ ವೇಳೆ ಗೌತಮ್‌ ಗಂಭೀರ್‌ ಅವರ ಜೊತೆ ಕಿರಿಕ್‌ ಮಾಡಿಕೊಂಡಿದ್ದ ಶ್ರೀಶಾಂತ್‌ ಅವರಿಗೆ ಲೆಜೆಂಡ್ಸ್‌ ಲೀಗ್‌ ನ ಆಯೋಜಕರು ಲೀಗಲ್‌ ನೋಟಿಸ್‌ ಮಾಡಿದ್ದಾರೆ.

ಗೌತಮ್‌ ಗಂಭೀರ್‌ ನನ್ನನ್ನು ಫಿಕ್ಸರ್‌ ಅಂತಾ ನಿಂದಿಸಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ಶರೀಶಾಂತ್‌ ಗೆ ಇದೀಗ ಲೀಗಲ್‌ ನೋಟಿಸ್‌ ಜಾರಿಯಾಗಿದ್ದು, ವೈರಲ್‌ ಆಗಿರುವ ವಿಡಿಯೋ ಡಿಲಿಟ್‌ ಮಾಡಿದ ನಂತರ ಈ ಪ್ರಕರಣದ ಕುರಿತು ಮಾತು ಕತೆ ನಡೆಸುವುದಾಗಿ ಲೆಜೆಂಡ್ಸ್‌ ಲೀಗ್‌ ನ ಆಯೋಜಕರು ತಿಳಿಸಿದ್ದಾರೆ.

ಲೆಜೆಂಡ್ಸ್‌ ಲೀಗ್‌ ನಲ್ಲಿ ಇಂಡಿಯಾ ಕ್ಯಾಪಿಟಲ್‌ ಹಾಗೂ ಗುಜರಾತ್‌ ಜೈಂಟ್ಸ್‌ ನಡುವಣ ಪಂದ್ಯದ ವೇಳೆ ಗೌತಮ್‌ ಗಂಭೀರ್‌ ಮತ್ತು ಶ್ರೀಶಾಂತ್‌ ನಡುವೆ ವಾಗ್ಯುದ್ಧ ನಡೆದಿತ್ತು. ಇದಾದ ಬಳಿಕ ಶ್ರೀಶಾಣತ್‌ ಅವರು ಗೌತಮ್‌ ಗಂಭೀರ್‌ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವನ್ನು ಹರಿಬಿಟ್ಟಿದ್ದರು. ಆ ವಿಡಿಯೋದಲ್ಲಿ ಗೌತಮ್ ಗಂಭೀರ್‌ ಅವರು ನನ್ನನ್ನು ಫಿಕ್ಸರ್‌ ಎಂದು ಕೂಗಿ ಅವಮಾನಿಸಿದರು. ಅಷ್ಟೇ ಅಲ್ಲದೇ ಅಂಪೈರ್‌ ಇರುವಾಗಲೂ ಕೂಡ ಗಂಭೀರ್‌ ಇದೇ ರೀತಿಯಲ್ಲಿ ನಿಂದಿಸಿ ಅವಮಾನಿಸಿದ್ದರು ಎಂದು ಆರೋಪಿಸಿದ್ದರು.

ಇದೀಗ ಶ್ರೀಶಾಂತ್‌ ಗೆ ಲೀಗಲ್‌ ನೋಟಿಸ್‌ ಜಾರಿಯಾಗಿದ್ದು, ಗಂಭೀರ್‌ ವಿರುದ್ಧ ಆರೋಪಿಸಿರುವ ಎಲ್ಲಾ ವಿಡಿಯೋಗಳನ್ನು ತಕ್ಷಣವೇ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್‌ ಮಾಡುವಂತೆ ಸೂಚನೆ ನೀಡಲಾಗಿದೆ.

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 hour ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

2 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

15 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

15 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

16 hours ago