ರಾವಲ್ಪಿಂಡಿ: ಮೊದಲ ಪಂದ್ಯ ಗೆಲುವಿನ ಆತ್ಮವಿಸ್ವಾಸದಲ್ಲಿರುವ ಕಿವೀಸ್ ಪಡೆಯು ಬಾಂಗ್ಲಾದೇಶದ ವಿರುದ್ಧ ನಡೆಯುವ ಎರಡನೇ ಪಂದ್ಯ ಗೆದ್ದು ನಾಲ್ಕರ ಘಟ್ಟ ಪ್ರವೇಶಿಸುವತ್ತ ಚಿತ್ತ ನೆಟ್ಟಿದೆ.
ಇಂದು (ಫೆ.24) ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಟೂರ್ನಿಯ ʼಎʼ ಗುಂಪಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶವನ್ನು ಎದುರಿಸಲಿದೆ.
ಮಿಚೆಲ್ ಸ್ಯಾಂಟನರ್ ನಾಯಕತ್ವದ ಕಿವೀಸ್ ಬಳಗವು ಮೊದಲ ಪಂದ್ಯದಲ್ಲಿ ಅತಿಥೆಯ ಪಾಕಿಸ್ತಾನವನ್ನು 60 ರನ್ಗಳಿಂದ ಸೋಲಿಸಿ ಟೂರ್ನಿಯ ಶುಭಾರಂಭ ಮಾಡಿತ್ತು. ಜೊತೆಗೆ 1.200 ನೆಟ್ ರನ್ ರೇಟ್ ಕೂಡ ಇದೆ.
ಇನ್ನೊಂದೆಡೆ ತನ್ನ ಪಾಲಿನ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 6 ವಿಕೆಟ್ಗಳಿಂದ ಸೋತಿರುವ ಬಾಂಗ್ಲಾದೇಶ ತಂಡವು, ಸೆಮಿಫೈನಲ್ ಅಡುವ ಕನಸು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಈ ಪಂದ್ಯ ಜಯಿಸಲೇಬೇಕಾದ ಒತ್ತಡದ ಸ್ಥಿತಿಯಲ್ಲಿದೆ.
ಪಂದ್ಯ ಆರಂಭ: ಮಧ್ಯಾಹ್ನ 2.30
ಸ್ಥಳ: ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೊಹಾಟ್ ಸ್ಟಾರ್
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ರಾಜ್ಯ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…
ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಬಗ್ಗೆ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ…
ಮಂಗಳೂರು: ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ವಕ್ಫ್ ತಿದ್ದುಪಡಿ ಕರಡು ಅನ್ನು ಮೇಲ್ನೋಟಕ್ಕೆ ನೋಡುವಾಗ ಅದು…