ಕ್ರೀಡೆ

ಸೆಮಿಫೈನಲ್‌ನತ್ತ ಕಿವೀಸ್‌ ಚಿತ್ತ

ರಾವಲ್ಪಿಂಡಿ: ಮೊದಲ ಪಂದ್ಯ ಗೆಲುವಿನ ಆತ್ಮವಿಸ್ವಾಸದಲ್ಲಿರುವ ಕಿವೀಸ್‌ ಪಡೆಯು ಬಾಂಗ್ಲಾದೇಶದ ವಿರುದ್ಧ ನಡೆಯುವ ಎರಡನೇ ಪಂದ್ಯ ಗೆದ್ದು ನಾಲ್ಕರ ಘಟ್ಟ ಪ್ರವೇಶಿಸುವತ್ತ ಚಿತ್ತ ನೆಟ್ಟಿದೆ.

ಇಂದು (ಫೆ.24) ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯ ಟೂರ್ನಿಯ ʼಎʼ ಗುಂಪಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡ ಬಾಂಗ್ಲಾದೇಶವನ್ನು ಎದುರಿಸಲಿದೆ.

ಮಿಚೆಲ್‌ ಸ್ಯಾಂಟನರ್‌ ನಾಯಕತ್ವದ ಕಿವೀಸ್‌ ಬಳಗವು ಮೊದಲ ಪಂದ್ಯದಲ್ಲಿ ಅತಿಥೆಯ ಪಾಕಿಸ್ತಾನವನ್ನು 60 ರನ್‌ಗಳಿಂದ ಸೋಲಿಸಿ ಟೂರ್ನಿಯ ಶುಭಾರಂಭ ಮಾಡಿತ್ತು. ಜೊತೆಗೆ 1.200 ನೆಟ್‌ ರನ್‌ ರೇಟ್‌ ಕೂಡ ಇದೆ.

ಇನ್ನೊಂದೆಡೆ ತನ್ನ ಪಾಲಿನ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 6 ವಿಕೆಟ್‌ಗಳಿಂದ ಸೋತಿರುವ ಬಾಂಗ್ಲಾದೇಶ ತಂಡವು, ಸೆಮಿಫೈನಲ್‌ ಅಡುವ ಕನಸು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಈ ಪಂದ್ಯ ಜಯಿಸಲೇಬೇಕಾದ ಒತ್ತಡದ ಸ್ಥಿತಿಯಲ್ಲಿದೆ.

ಪಂದ್ಯ ಆರಂಭ: ಮಧ್ಯಾಹ್ನ 2.30

ಸ್ಥಳ: ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂ, ರಾವಲ್ಪಿಂಡಿ

ನೇರಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಜಿಯೊಹಾಟ್‌ ಸ್ಟಾರ್‌

ಆಂದೋಲನ ಡೆಸ್ಕ್

Recent Posts

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

1 min ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

23 mins ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

30 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

44 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

12 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

12 hours ago