2024ರ ಐಪಿಎಲ್ ಸೀಸನ್ 17ರ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಎಡಗೈ ದಾಂಡಿದ ವೆಂಕಟೇಶ್ ಅಯ್ಯರ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಳೆದ ನವೆಂಬರ್ನಲ್ಲಿ ಕುಟುಂಬದ ಸಮ್ಮುಖದಲ್ಲಿ ಶೃತಿ ರಘುನಾಥನ್ ಅವರ ಜತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಇಂದು (ಜೂನ್.2) ವಿವಾಹವಾಗಿದ್ದಾರೆ.
ತಮ್ಮ ದಕ್ಷಿಣ ಭಾರತದ ಸಾಂಪ್ರದಾಯದಂತೆ ಉಡುಗೆ ಧರಿಸಿ ಮದುವೆಯಾಗಿದ್ದಾರೆ. ಸದ್ಯ ಅಯ್ಯರ್ ಅವರ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನವ ಜೋಡಿಗಳಿಗೆ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ.
ಈ ಸೀಸನ್ನಲ್ಲಿ ಕೆಕೆಆರ್ ಉತ್ತಮ ಪ್ರದರ್ಶನ ತೋರಿತ್ತು. ಎಲಿಮಿನೇಟರ್ ಹಾಗೂ ಪೈನಲ್ ಪಂದ್ಯದಲ್ಲಿ ತಂಡದ ಪರವಾಗಿ ಉತ್ತಮ ಪ್ರದರ್ಶನ ತೋರಿದ ಕೆಕೆಆರ್ಗೆ ಬ್ಯಾಟಿಂಗ್ನಲ್ಲಿ ಬಲ ತುಂಬಿದರು. ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. 2014ರ ಬಳಿಕ ಮೂರನೇ ಬಾರಿಗೆ 2024ರಲ್ಲಿ ಟ್ರೋಫಿ ಗೆದ್ದು ಬೀಗಿತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…