2024ರ ಐಪಿಎಲ್ ಸೀಸನ್ 17ರ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಎಡಗೈ ದಾಂಡಿದ ವೆಂಕಟೇಶ್ ಅಯ್ಯರ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಳೆದ ನವೆಂಬರ್ನಲ್ಲಿ ಕುಟುಂಬದ ಸಮ್ಮುಖದಲ್ಲಿ ಶೃತಿ ರಘುನಾಥನ್ ಅವರ ಜತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಇಂದು (ಜೂನ್.2) ವಿವಾಹವಾಗಿದ್ದಾರೆ.
ತಮ್ಮ ದಕ್ಷಿಣ ಭಾರತದ ಸಾಂಪ್ರದಾಯದಂತೆ ಉಡುಗೆ ಧರಿಸಿ ಮದುವೆಯಾಗಿದ್ದಾರೆ. ಸದ್ಯ ಅಯ್ಯರ್ ಅವರ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನವ ಜೋಡಿಗಳಿಗೆ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ.
ಈ ಸೀಸನ್ನಲ್ಲಿ ಕೆಕೆಆರ್ ಉತ್ತಮ ಪ್ರದರ್ಶನ ತೋರಿತ್ತು. ಎಲಿಮಿನೇಟರ್ ಹಾಗೂ ಪೈನಲ್ ಪಂದ್ಯದಲ್ಲಿ ತಂಡದ ಪರವಾಗಿ ಉತ್ತಮ ಪ್ರದರ್ಶನ ತೋರಿದ ಕೆಕೆಆರ್ಗೆ ಬ್ಯಾಟಿಂಗ್ನಲ್ಲಿ ಬಲ ತುಂಬಿದರು. ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. 2014ರ ಬಳಿಕ ಮೂರನೇ ಬಾರಿಗೆ 2024ರಲ್ಲಿ ಟ್ರೋಫಿ ಗೆದ್ದು ಬೀಗಿತು.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…