ಮಂಗಳೂರು: ಕನ್ನಡ ಖ್ಯಾತ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ಮದುವೆಯಾದ ಮೊದಲ ಬಾರಿಗೆ ತಮ್ಮ ಸೋದರ ಮಾವ ಸುನೀಲ್ ಶೆಟ್ಟಿ ಅವರ ಹುಟ್ಟೂರಾದ ಮಂಗಳೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.
ಇಲ್ಲಿನ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅವರ ಪತ್ನಿ ಅಥಿಯಾ ಶೆಟ್ಟಿ ಜತೆಯಲ್ಲಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮುಲ್ಕಿಯ ಶಿಮಂತೂರು ಶ್ರೀ ಆದಿ ಜರ್ನಾಧನ ದೇವಾಲಯ ದರ್ಶನ, ಕಕ್ವಗುತ್ತು ಮೂಲನಾಗ ದೇವರ ದರ್ಶನ ಪಡೆದ ಬಳಿಕ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಸಾದ ವಿನಿಯೋಗಿಸಿದ್ದಾರೆ.
ಮೂಲತಃ ಮುಲ್ಕಿ ಮೂಲದವರಾದ ಸುನೀಶ್ ಶೆಟ್ಟಿ ಬಾಲಿವುಡ್ಗೆ ಎಂಟ್ರಿಕೊಟ್ಟು ಬಳಿಕ ಬಹಳ ದೊಡ್ಡ ಹೆಸರು ಮಾಡಿದರು. 2023ರ ಜನವರಿಯಲ್ಲಿ ಕೆ ಎಲ್ ರಾಹುಲ್ ಜತೆಯಲ್ಲಿ ಸುನೀಲ್ ಶೆಟ್ಟಿ ತಮ್ಮ ಮಗಳ ಮದುವೆ ಮಾಡಿದರು.
ಇದಾದ ಬಳಿಕ ಇದೇ ಮೊದಲ ಬಾರಿಗೆ ಕೆಎಲ್ ರಾಹುಲ್ ದಂಪತಿ ಮುಲ್ಕಿಗೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇನ್ನು ಕೆಎಲ್ ರಾಹುಲ್ ಕಂಡ ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…