ಮಂಗಳೂರು: ಕನ್ನಡ ಖ್ಯಾತ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ಮದುವೆಯಾದ ಮೊದಲ ಬಾರಿಗೆ ತಮ್ಮ ಸೋದರ ಮಾವ ಸುನೀಲ್ ಶೆಟ್ಟಿ ಅವರ ಹುಟ್ಟೂರಾದ ಮಂಗಳೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.
ಇಲ್ಲಿನ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅವರ ಪತ್ನಿ ಅಥಿಯಾ ಶೆಟ್ಟಿ ಜತೆಯಲ್ಲಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮುಲ್ಕಿಯ ಶಿಮಂತೂರು ಶ್ರೀ ಆದಿ ಜರ್ನಾಧನ ದೇವಾಲಯ ದರ್ಶನ, ಕಕ್ವಗುತ್ತು ಮೂಲನಾಗ ದೇವರ ದರ್ಶನ ಪಡೆದ ಬಳಿಕ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಸಾದ ವಿನಿಯೋಗಿಸಿದ್ದಾರೆ.
ಮೂಲತಃ ಮುಲ್ಕಿ ಮೂಲದವರಾದ ಸುನೀಶ್ ಶೆಟ್ಟಿ ಬಾಲಿವುಡ್ಗೆ ಎಂಟ್ರಿಕೊಟ್ಟು ಬಳಿಕ ಬಹಳ ದೊಡ್ಡ ಹೆಸರು ಮಾಡಿದರು. 2023ರ ಜನವರಿಯಲ್ಲಿ ಕೆ ಎಲ್ ರಾಹುಲ್ ಜತೆಯಲ್ಲಿ ಸುನೀಲ್ ಶೆಟ್ಟಿ ತಮ್ಮ ಮಗಳ ಮದುವೆ ಮಾಡಿದರು.
ಇದಾದ ಬಳಿಕ ಇದೇ ಮೊದಲ ಬಾರಿಗೆ ಕೆಎಲ್ ರಾಹುಲ್ ದಂಪತಿ ಮುಲ್ಕಿಗೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇನ್ನು ಕೆಎಲ್ ರಾಹುಲ್ ಕಂಡ ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…