ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್

ಖoಡ್ಲಾ: ಟೀಮ್ ಇಂಡಿಯಾದ ಖ್ಯಾತ ಕ್ರಿಕೆಟಿಗ ಕೆಎಲ್ ರಾಹುಲ್ ಬಾಲಿವುಡ್ ನಟಿ ಆಥಿಯಾ ಶೆಟ್ಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ  ಖಂಡಾಲಾದಲ್ಲಿರುವ ನಟ ಸುನೀಲ್ ಶೆಟ್ಟಿ ಅವರ ಫಾರ್ಮ್​ ಹೌಸ್​ನಲ್ಲಿ ತಾರಾ ಜೋಡಿ ಶುಭ ಮುಹೂರ್ತದಲ್ಲಿ ವಿವಾಹವಾದರು. 

ಈ ಶುಭಘಳಿಗೆಯನ್ನು ಉಭಯ ಕುಟುಂಬಗಳ ಆಪ್ತರು ಕಣ್ತುಂಬಿಕೊಂಡರು. ವಿಶೇಷವಾಗಿ ಬಾಲಿವುಡ್​ನ ಕೆಲ ಸೆಲೆಬ್ರಿಟಿ ಹಾಗೂ ಕೆಲ ಕ್ರಿಕೆಟಿಗರು ತಾರಾ ಜೋಡಿಯ ವಿವಾಹಕ್ಕೆ ಸಾಕ್ಷಿಯಾದರು.

ಹೊಸ ಜೀವನಕ್ಕೆ ಕಾಲಿಟ್ಟಿರುವ ನವಜೋಡಿಯು ಮುಂಬೈನಲ್ಲಿ ಆರಕ್ಷತೆ ಏರ್ಪಡಿಸಲಿದೆ. ಈ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ಆಟಗಾರರು ಸೇರಿದಂತೆ, ಬಾಲಿವುಡ್​ನ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮಗಳಾದ ಆಥಿಯಾ ಅವರನ್ನು ಕೆಎಲ್ ರಾಹುಲ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಎರಡೂ ಕುಟುಂಬಸ್ಥರು ನಿರ್ಧರಿಸಿದ ಮುಹೂರ್ತದಲ್ಲಿ ಪ್ರೇಮ ಪಕ್ಷಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಪ್ರಣಯ ಪಕ್ಷಿಗಳಾಗಿದ್ದಾರೆ.

ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ತಂಡಕ್ಕೆ ಮರಳಲಿದ್ದಾರೆ.

andolanait

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

10 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

10 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

11 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

12 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

12 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

15 hours ago