ಪುಣೆ : ಸುಮಾರು ಆರು ವರ್ಷಗಳ ನಂತರ ಮೊದಲ ಬಾರಿಗೆ ಏಕದಿನ ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಬೌಲಿಂಗ್ ಮಾಡಲು ವಿರಾಟ್ ಕೊಹ್ಲಿಯನ್ನು ಕಳಿಸಿದ ವಿದ್ಯಮಾನ ಪುಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ವಿಶ್ವ ಕಪ್ ಪಂದ್ಯಾವಳಿಯಲ್ಲಿ ನಡೆದಿದೆ. ಹಾರ್ದಿಕ್ ಪಾಂಡ್ಯ ಅವರ ಅಪೂರ್ಣ ಓವರ್ ಪೂರ್ಣಗೊಳಿಸಲು ಕೊಹ್ಲಿ ಅವರಿಗೆ ತಿಳಿಸಲಾಯಿತು.
ಎಡಗಾಲಿನಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಂದ್ಯದ ಒಂಬತ್ತನೇ ಓವರ್ ಬೌಲ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ಓವರ್ ಪೂರ್ಣಗೊಳಿಸಲಾಗಲಿಲ್ಲ. ಈ ಕಾರಣ ಆ ಓವರ್ನ ಕೊನೆಯ ಮೂರು ಬಾಲ್ ಬೌಲ್ ಮಾಡಲು ಕೊಹ್ಲಿ ಅವರಿಗೆ ಸೂಚಿಸಲಾಯತು.
ಕೊಹ್ಲಿ ಈ ಹಿಂದೆ ಆಗಸ್ಟ್ 2017ರಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೋದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರು.
ಇದಕ್ಕೂ ಮೊದಲು 2011ರಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಹಾಗೂ 2015ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಬೌಲ್ ಮಾಡಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…