ಪುಣೆ : ಸುಮಾರು ಆರು ವರ್ಷಗಳ ನಂತರ ಮೊದಲ ಬಾರಿಗೆ ಏಕದಿನ ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಬೌಲಿಂಗ್ ಮಾಡಲು ವಿರಾಟ್ ಕೊಹ್ಲಿಯನ್ನು ಕಳಿಸಿದ ವಿದ್ಯಮಾನ ಪುಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ವಿಶ್ವ ಕಪ್ ಪಂದ್ಯಾವಳಿಯಲ್ಲಿ ನಡೆದಿದೆ. ಹಾರ್ದಿಕ್ ಪಾಂಡ್ಯ ಅವರ ಅಪೂರ್ಣ ಓವರ್ ಪೂರ್ಣಗೊಳಿಸಲು ಕೊಹ್ಲಿ ಅವರಿಗೆ ತಿಳಿಸಲಾಯಿತು.
ಎಡಗಾಲಿನಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಂದ್ಯದ ಒಂಬತ್ತನೇ ಓವರ್ ಬೌಲ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ಓವರ್ ಪೂರ್ಣಗೊಳಿಸಲಾಗಲಿಲ್ಲ. ಈ ಕಾರಣ ಆ ಓವರ್ನ ಕೊನೆಯ ಮೂರು ಬಾಲ್ ಬೌಲ್ ಮಾಡಲು ಕೊಹ್ಲಿ ಅವರಿಗೆ ಸೂಚಿಸಲಾಯತು.
ಕೊಹ್ಲಿ ಈ ಹಿಂದೆ ಆಗಸ್ಟ್ 2017ರಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೋದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರು.
ಇದಕ್ಕೂ ಮೊದಲು 2011ರಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಹಾಗೂ 2015ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಬೌಲ್ ಮಾಡಿದ್ದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…