ಕ್ರೀಡೆ

ಒತ್ತಡದ ನಡುವೆಯೂ ಕೊಹ್ಲಿ ಅದ್ಭುತ ಆಟ: ರಾಜೀವ್‌ ಶುಕ್ಲಾ

ದುಬೈ: ಒತ್ತಡದ ನಡುವೆಯೂ ಭಾರತದ ಬ್ಯಾಟರ್‌ ವಿರಾಟ್‌ ಕೊಹ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ತೋರಿದರು ಎಂದು ಬಿಸಿಸಿಐ ಉಪಾದ್ಯಕ್ಷ ರಾಜೀವ್‌ ಶುಕ್ಲಾ ಮತ್ತು ಸಂಸದ ಅನುರಾಗ್‌ ಠಾಕೂರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶಕ್ಕಾಗಿ ಹೇಗೆ ಆಡಬೇಕು, ಒತ್ತಡ ಹೇಗೆ ನಿಭಾಯಿಸಬೇಕು ಎಂಬುದನ್ನು ವಿರಾಟ್‌ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ವೈಯುಕ್ತಿಕ ಇನ್ನಿಂಗ್ಸ್‌ ಮುಖ್ಯವಲ್ಲ, ದೇಶಕ್ಕಾಗಿ ಆಡುವುದು ಮುಖ್ಯ. ತಮ್ಮ ಅದ್ಭುತ ಇನ್ನಿಂಗ್ಸ್‌ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅವರ ಶತಕ ಅದ್ಭುತವಾಗಿತ್ತು. ಶ್ರೇಯಸ್‌ ಮತ್ತು ಗಿಲ್‌ ಕೂಡ ಚೆನ್ನಾಗಿ ಆಡಿದರು. ಎಲ್ಲರೂ ಸಂಪೂರ್ಣವಾಗಿ ಫಿಟ್‌ ಅಗಿದ್ದಾರೆ ಎಂದು ರಾಜೀವ್‌ ಶುಕ್ಲಾ ತಿಳಿಸಿದ್ದಾರೆ.

 

AddThis Website Tools
ಆಂದೋಲನ ಡೆಸ್ಕ್

Recent Posts

ಕಾರ್ಮಿಕ ಇಲಾಖೆಯ ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಬಿಜೆಪಿ ಆರೋಪ

ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…

4 mins ago

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌…

22 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…

26 mins ago

ಪ್ರತಾಪ್‌ ಸಿಂಹನ ಮಾತು ಹಾಗೂ ನಾಲಿಗೆ ಸ್ವಲ್ಪ ಸರಿಯಿಲ್ಲ: ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ…

52 mins ago

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…

59 mins ago

ಗುಂಡ್ಲಪೇಟೆ: ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…

1 hour ago