ದುಬೈ: ಒತ್ತಡದ ನಡುವೆಯೂ ಭಾರತದ ಬ್ಯಾಟರ್ ವಿರಾಟ್ ಕೊಹ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ತೋರಿದರು ಎಂದು ಬಿಸಿಸಿಐ ಉಪಾದ್ಯಕ್ಷ ರಾಜೀವ್ ಶುಕ್ಲಾ ಮತ್ತು ಸಂಸದ ಅನುರಾಗ್ ಠಾಕೂರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೇಶಕ್ಕಾಗಿ ಹೇಗೆ ಆಡಬೇಕು, ಒತ್ತಡ ಹೇಗೆ ನಿಭಾಯಿಸಬೇಕು ಎಂಬುದನ್ನು ವಿರಾಟ್ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ವೈಯುಕ್ತಿಕ ಇನ್ನಿಂಗ್ಸ್ ಮುಖ್ಯವಲ್ಲ, ದೇಶಕ್ಕಾಗಿ ಆಡುವುದು ಮುಖ್ಯ. ತಮ್ಮ ಅದ್ಭುತ ಇನ್ನಿಂಗ್ಸ್ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅವರ ಶತಕ ಅದ್ಭುತವಾಗಿತ್ತು. ಶ್ರೇಯಸ್ ಮತ್ತು ಗಿಲ್ ಕೂಡ ಚೆನ್ನಾಗಿ ಆಡಿದರು. ಎಲ್ಲರೂ ಸಂಪೂರ್ಣವಾಗಿ ಫಿಟ್ ಅಗಿದ್ದಾರೆ ಎಂದು ರಾಜೀವ್ ಶುಕ್ಲಾ ತಿಳಿಸಿದ್ದಾರೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…