ಪ್ಯಾರಿಸ್: ತೀವ್ರ ಪೈಪೋಟಿ ನೀಡುವ ಮೂಲಕ ಫೈನಲ್ಸ್ಗೆ ಲಗ್ಗೆಯಿಡುವ ನಿರೀಕ್ಷೆ ಹುಟ್ಟಿಸಿದ್ದ ಲಕ್ಷ್ಯಾ ಸೇನ್ ಸೆಮಿಸ್ನಲ್ಲಿ ಎಡಿದ್ದಾರೆ.
ಹಾಲಿ ಚಾಂಪಿಯನ್ ವಿಕ್ಟರ್ ಅಕ್ಸಲ್ಸೆನ್ ವಿರುದ್ಧ 22-20, 21-14 ಅಂತರದಿಂದ ಸೋಲು ಕಂಡರು. ಮೊದಲ ಸುತ್ತಿನಲ್ಲಿ ತೀವ್ರ ಮುನ್ನಡೆ ಪಡೆದಿದ್ದ ಸೇನ್ ನಂತರ ವಿಕ್ಟರ್ ಏಟಿಗೆ ದಂಗಾದರು. ಬಳಿಕ ಎರಡನೇ ಸುತ್ತಿನಲ್ಲಿ ಮೇಲುಗೈ ಸಾಧಿಸಿದ ವಿಕ್ಟರ್ ಪಂದ್ಯವನ್ನು ತನ್ನತ್ತ ವಾಲಿಸಿಕೊಂಡರು.
ವಿಶ್ವ ದರ್ಜೆಯ ಆಟಗಾರ ವಿಕ್ಟರ್ ಚಿನ್ನಕ್ಕಾಗಿ ವಿಟಿದ್ಸರ್ನ್ ಜತೆ ಕಾದಾಡಲಿದ್ದಾರೆ. ಇತ್ತ ಲಕ್ಷ್ಯಾ ಸೆನ್ ಹಾಗೂ ಲೀ ಕಂಚಿನ ಪದಕಕ್ಕಾಗಿ ಸೆಣೆಸಾಡಲಿದ್ದಾರೆ.
ಸೆಮಿಫೈನಲ್ ಸೋತ ಲಕ್ಷ್ಯ ಸೇನ್ಗೆ ಸಿಗುತ್ತಾ ಕಂಚು?
ನಿನ್ನೆ ನಡೆದ ಪುರುಷರ ಬ್ಯಾಡ್ಮಿಂಟನ್ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಲಕ್ಷ್ಯ ಸೇನ್ ಡೆನ್ಮಾರ್ಕ್ನ ವಿಕ್ಟರ್ ಅಕ್ಸೆಲ್ಸನ್ ವಿರುದ್ಧ ಸೋಲನ್ನು ಅನುಭವಿಸಿದ್ದು, ಇಂದು ಸಂಜೆ 6 ಗಂಟೆಗೆ ನಡೆಯಲಿರುವ ಪಂದ್ಯದಲ್ಲಿ ಮಲೇಷಿಯಾದ ಲೀ ಝಿ ಜಿಯಾ ವಿರುದ್ಧ ಕಂಚಿಗಾಗಿ ಸೆಣಸಾಡಲಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…