ಕ್ರೀಡೆ

ಪ್ರಿ-ಕ್ವಾರ್ಟರ್‌ ಫೈನಲ್‌ಗೆ ಎಂಟ್ರಿಕೊಟ್ಟ ಲಕ್ಷ್ಯ ಸೇನ್‌

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ 2024ರ ಪುರುಷರ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಸ್ಟಾರ್‌ ಷಟ್ಲರ್‌ ಲಕ್ಷ್ಯ ಸೇನ್‌ ಅವರು ಪ್ರಿ-ಕ್ವಾಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ. ಲಕ್ಷ್ಯ ಸೇನ್‌ ಅವರು ನೇರ ಸೆಟ್‌ಗಳಲ್ಲಿ ವಿಶ್ವದ ನಾಲ್ಕನೇ ಕ್ರಮಾಂಕದ ಆಟಗಾರ ಇಂಡೋನೇಷ್ಯಾದ ಜೋನಾಥನ್‌ ಕ್ರಿಸ್ಟಿ ವಿರುದ್ಧ ಭರ್ಜರಿ ಜಯ ಸಾಧಿಸಿದರು.

ಜೊನಾಥನ್‌ ಕ್ರಸ್ಟಿ ಎದುರು 22 ವರ್ಷದ ಲಕ್ಷ್ಯಸೇನ್‌ ಅವರು ಆರಂಭದಿಂದಲೇ ತನ್ನ ಪ್ರಾಬಲ್ಯವನ್ನು ಸಾಧಿಸಿದರು. 21-18, 21-12 ಸೆಟ್‌ಗಳಿಂದ ಆಲ್‌ ಇಂಗ್ಲೆಂಡ್‌ ಮತ್ತು ಏಷ್ಯನ್‌ ಚಾಂಪಿಯನ್‌ ಕ್ರಿಸ್ಟಿ ಅವರನ್ನು ಲಕ್ಷ್ಯ ಸೇನ್‌ ಸೋಲಿಸಿದರು. ಕ್ರಿಸ್ಟಿ ಅವರು ಪ್ರಬಲ ಪೈಪೋಟಿ ನೀಡುವಲ್ಲಿ ವಿಫಲರಾದರು.

ಪ್ರಿ ಕ್ವಾಟರ್‌ ಫೈನಲ್‌ನಲ್ಲಿ ತಮ್ಮದೇ ದೇಶದವರೇ ಆದ ಎಚ್‌ಎಸ್‌ ಪ್ರಣಯ್‌ ಅವರನ್ನು ಎದುರಿಸುವ ಸಾಧ್ಯತೆಯಿದೆ. ಪ್ರಣಯ್‌ ದಿನದ ನಂತರ ವಿಯೆಟ್ನಾಂ ಲೆ ಡಕ್‌ ಫಟ್‌ ಅವರನ್ನು ಎದುರಿಸಲಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹದೇಶ್ವರ ಬೆಟ್ಟ| ಭಕ್ತರಿಗೆ ಗುಣಮಟ್ಟದ ಪ್ರಸಾದ ವಿತರಿಸಬೇಕು: ಎ.ಈ.ರಘು ಖಡಕ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ…

27 mins ago

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

2 hours ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

3 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

3 hours ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

3 hours ago