ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 8 ವಿಕೆಟ್ ಅಂತರದಲ್ಲಿ ಜಯ ಗಳಿಸಿದೆ.
ನಾಯಕ ಕೃಷ್ಣಪ್ಪ ಗೌತಮ್ (72) ಹಾಗೂ ಸ್ಟಾಲಿನ್ ಹೂವರ್ (53*) ಅವರ ಆರ್ಕಷಕ ಅರ್ಧ ಶತದಕ ನೆರವಿನಿಂದ ಶಿವಮೊಗ್ಗ 137 ರನ್ಗಳ ಜಯದ ಗುರಿಯನ್ನು ಇನ್ನೂ 46 ಎಸೆತಗಳು ಬಾಕಿ ಇರುವಾಗಲೇ ಕೇವಲ 2 ವಿಕೆಟ್ ಕಳೆದುಕೊಂಡು ತಲುಪಿತು. ಈಗಾಗಲೇ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗಕ್ಕೆ ಈ ಜಯ ಆತ್ಮವಿಶ್ವಾಸವನ್ನು ಹೆಚ್ಚಿಸಿತೇ ಹೊರತು, ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನುಂಟು ಮಾಡಲಿಲ್ಲ.
ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಗೌತಮ್ ಅವರ ಇನ್ನಿಂಗ್ಸ್ನಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸೇರಿತ್ತು. ಸ್ಟಾಲಿನ್ ಹೂವರ್ ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 53 ರನ್ ಗಳಿಸಿದರು. ಕೃಷ್ಣಪ್ಪ ಗೌತಮ್ ಹಾಗೂ ಹೂವರ್ 131 ರನ್ ಜೊತೆಯಾಟವಾಡಿದರು.
ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟ ಮಂಗಳೂರು ನಾಯಕ ಕೃಷ್ಣಪ್ಪ ಗೌತಮ್ ಅವರ ಬೌಲಿಂಗ್ ದಾಳಿಗೆ ಸಿಲುಕಿದ ಮಂಗಳೂರು ಯುನೈಟೆಡ್ ಕೇವಲ 136 ರನ್ ಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಶಿವಮೊಗ್ಗ ಸ್ಟ್ರೈಕರ್ಸ್, ನಿಕಿನ್ ಜೋಸ್ (38) ಹಾಗೂ ಅಭಿನವ್ ಮನೋಹರ್
[6:23 pm, 20/08/2022] +91 97315 62967: ಬೃಹತ್ ಬೆಂಗಳೂರು ಮಹಾನಗರ
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…