ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 8 ವಿಕೆಟ್ ಅಂತರದಲ್ಲಿ ಜಯ ಗಳಿಸಿದೆ.
ನಾಯಕ ಕೃಷ್ಣಪ್ಪ ಗೌತಮ್ (72) ಹಾಗೂ ಸ್ಟಾಲಿನ್ ಹೂವರ್ (53*) ಅವರ ಆರ್ಕಷಕ ಅರ್ಧ ಶತದಕ ನೆರವಿನಿಂದ ಶಿವಮೊಗ್ಗ 137 ರನ್ಗಳ ಜಯದ ಗುರಿಯನ್ನು ಇನ್ನೂ 46 ಎಸೆತಗಳು ಬಾಕಿ ಇರುವಾಗಲೇ ಕೇವಲ 2 ವಿಕೆಟ್ ಕಳೆದುಕೊಂಡು ತಲುಪಿತು. ಈಗಾಗಲೇ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗಕ್ಕೆ ಈ ಜಯ ಆತ್ಮವಿಶ್ವಾಸವನ್ನು ಹೆಚ್ಚಿಸಿತೇ ಹೊರತು, ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನುಂಟು ಮಾಡಲಿಲ್ಲ.
ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಗೌತಮ್ ಅವರ ಇನ್ನಿಂಗ್ಸ್ನಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸೇರಿತ್ತು. ಸ್ಟಾಲಿನ್ ಹೂವರ್ ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 53 ರನ್ ಗಳಿಸಿದರು. ಕೃಷ್ಣಪ್ಪ ಗೌತಮ್ ಹಾಗೂ ಹೂವರ್ 131 ರನ್ ಜೊತೆಯಾಟವಾಡಿದರು.
ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟ ಮಂಗಳೂರು ನಾಯಕ ಕೃಷ್ಣಪ್ಪ ಗೌತಮ್ ಅವರ ಬೌಲಿಂಗ್ ದಾಳಿಗೆ ಸಿಲುಕಿದ ಮಂಗಳೂರು ಯುನೈಟೆಡ್ ಕೇವಲ 136 ರನ್ ಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಶಿವಮೊಗ್ಗ ಸ್ಟ್ರೈಕರ್ಸ್, ನಿಕಿನ್ ಜೋಸ್ (38) ಹಾಗೂ ಅಭಿನವ್ ಮನೋಹರ್
[6:23 pm, 20/08/2022] +91 97315 62967: ಬೃಹತ್ ಬೆಂಗಳೂರು ಮಹಾನಗರ
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…