ಬೆಂಗಳೂರು: ಕರ್ನಾಟಕ ಆಟಗಾರರ ಟಿ20 ಲೀಗ್ ಮಹಾರಾಜ ಟ್ರೋಫಿಯ ಮತ್ತೊಂದು ಸೀಸನ್ ಗೆ ಕೆಎಸ್ ಸಿಎ ತಯಾರಾಗಿದೆ. ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹೊಡಿಬಡಿ ದಾಂಡಿಗ ಅಭಿನವ್ ಮನೋಹರ್ ಅತೀ ಹೆಚ್ಚು ಹಣ ಪಡೆದ ಆಟಗಾರನಾಗಿ ಮೂಡಿ ಬಂದಿದ್ದಾರೆ.
ಈ ಬಾರಿಯ ಪಂದ್ಯಾವಳಿಗೆ ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ಸೇರ್ಪಡೆಗೊಂಡಿದ್ದು, ಭಾಗವಹಿಸುವ ತಂಡಗಳ ಸಂಖ್ಯೆ ಆರಕ್ಕೇರಿದೆ. ಹಾಲಿ ಚಾಂಪಿಯನ್ ಗುಲ್ಬರ್ಗ್ ಮಿಸ್ಟಿಕ್ಸ್, ರನ್ನರ್ ಅಪ್ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್ ಮತ್ತು ಹುಬ್ಬಳ್ಳಿ ಟೈಗರ್ ಕಳೆದ ವರ್ಷ ಆಡಿದ್ದವು.
ಈ ವರ್ಷದ ಪಂದ್ಯಾವಳಿಯು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 14ರಿಂದ 30ರವರೆಗೆ ನಡೆಯಲಿದೆ.
ಪ್ರಮುಖ ಆಟಗಾರರ ಪಟ್ಟಿ
ಅಭಿನವ್ ಮನೋಹರ್: ಶಿವಮೊಗ್ಗ ಲಯನ್ಸ್: 15 ಲಕ್ಷ
ಮಯಾಂಕ್ ಅಗರ್ವಾಲ್; ಬೆಂಗಳೂರು ಬ್ಲಾಸ್ಟರ್ಸ್ ; 14 ಲಕ್ಷ
ದೇವದತ್ ಪಡಿಕ್ಕಲ್ : ಗುಲ್ಬರ್ಗಾ ಮೈಸ್ಟಿಕ್ಸ್; 13 ಲಕ್ಷ
ಮನೀಶ್ ಪಾಂಡೆ: ಹುಬ್ಬಳ್ಳಿ ಟೈಗರ್ಸ್; 10.60 ಲಕ್ಷ
ಕರುಣ್ ನಾಯರ್: ಮೈಸೂರು ವಾರಿಯರ್ಸ್; 6.8 ಲಕ್ಷ
ಅಭಿಮನ್ಯು ಮಿಥುನ್: ಬೆಂಗಳೂರು ಬ್ಲಾಸ್ಟರ್ಸ್; 5.20 ಲಕ್ಷ
ಜೆ ಸುಚಿತ್: ಮೈಸೂರು ವಾರಿಯರ್ಸ್; 8.40 ಲಕ್ಷ
ರೋನಿತ್ ಮೋರೆ: ಮಂಗಳೂರು ಡ್ರಾಗನ್ಸ್; 4 ಲಕ್ಷ
ಕೆಪಿ ಅಪ್ಪಣ್ಣ; ಗುಲಬರ್ಗಾ ಮಿಸ್ಟಿಕ್ಸ್; 4 ಲಕ್ಷ
ಗೌತಮ್ ಕೆ: ಮಂಗಳೂರು ಡ್ರಾಗನ್ಸ್; 6.6 ಲಕ್ಷ
ಪ್ರವೀಣ್ ದುಬೆ: ಹುಬ್ಬಳ್ಳಿ ಟೈಗರ್ಸ್; 5.8 ಲಕ್ಷ
ಕಾರಿಯಪ್ಪ ಕೆಸಿ: ಹುಬ್ಬಳ್ಳಿ ಟೈಗರ್ಸ್; 7.20 ಲಕ್ಷ
ವೈಶಾಕ್ ವಿ: ಗುಲ್ಬರ್ಗಾ ಮಿಸ್ಟಿಕ್ಸ್; 8.80 ಲಕ್ಷ
ಪ್ರಸಿದ್ಧ್ ಕೃಷ್ಣ: ಮಂಗಳೂರು ಡ್ರಾಗನ್ಸ್; 7.40 ಲಕ್ಷ
ಶ್ರೇಯಸ್ ಗೋಪಾಲ್: ಶಿವಮೊಗ್ಗ ಲಯನ್ಸ್; 7.80 ಲಕ್ಷ
ನಿಕಿನ್ ಜೋಸ್: ಮಂಗಳೂರು ಡ್ರಾಗನ್ಸ್; 7 ಲಕ್ಷ
ಲುವಿನಿತ್ ಸಿಸೋಡಿಯಾ: ಹುಬ್ಬಳ್ಳಿ ಟೈಗರ್ಸ್; 7.1 ಲಕ್ಷ
ಕೌಶಿಕ್ ವಿ: ಶಿವಮೊಗ್ಗ ಲಯನ್ಸ್; 5.9 ಲಕ್ಷ
ಶರತ್ ಬಿ ಆರ್ :ಮಂಗಳೂರು ಡ್ರಾಗನ್ಸ್; 3.2 ಲಕ್ಷ
ಚೇತನ್ ಎಲ್ ಆರ್: ಗುಲಬರ್ಗಾ ಮಿಸ್ಟಿಕ್ಸ್; 6.2 ಲಕ್ಷ
ಪ್ರತೀಕ್ ಜೈನ; ಮಂಗಳೂರು ಡ್ರಾಗನ್ಸ್; 3 ಲಕ್ಷ
ವಿದ್ವತ್ ಕಾವೇರಪ್ಪ: ಹುಬ್ಬಳ್ಳಿ ಟೈಗರ್ಸ್; 6.7 ಲಕ್ಷ
ರೋಹನ್ ಪಾಟೀಲ್: ಮಂಗಳೂರು ಡ್ರಾಗನ್ಸ್; 3.7 ಲಕ್ಷ
ರೋಹನ್ ಕದಂ; ಶಿವಮೊಗ್ಗ ಲಯನ್ಸ್; 4.7 ಲಕ್ಷ
ಮನೋಜ್ ಭಾಂಡಗೆ: ಮೈಸೂರು ವಾರಿಯರ್ಸ್; 9 ಲಕ್ಷ
ವಿಧ್ಯಾದರ್ ಪಾಟೀಲ್; ಬೆಂಗಳೂರು ಬ್ಲಸ್ಟರ್ಸ್; 7 ಲಕ್ಷ
ಅಭಿಲಾಷ್ ಶೆಟ್ಟಿ; ಗುಲಬರ್ಗಾ ಮಿಸ್ಟಿಕ್ಸ್; 1 ಲಕ್ಷ
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…